ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

Date:

Advertisements
  • ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದ ಸಿಎಂ
  • ಹೊಸ ಸಚಿವರಿಗೆ ಶಕ್ತಿ ಸೌಧದಲ್ಲಿ ಕೊಠಡಿ ಹಂಚಿಕೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದ ಸಚಿವ ಸಂಪುಟದೊಂದಿಗೆ ಕಾರ್ಯಾರಂಭಕ್ಕೆ ಅಣಿಯಾಗಿದೆ. ಹೊಸದಾಗಿ ಸಂಪುಟ ಸೇರಿರುವ ಮಂತ್ರಿಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.

ಸಾವರ್ಜನಿಕರು ತಮಗೆ ಅಗತ್ಯವಿರುವ ಸಚಿವರನ್ನು ಕಂಡು ತಮ್ಮ ದೂರು ದುಮ್ಮಾನಗಳನ್ನು ಈ ಕೊಠಡಿಗಳಿಗೆ ತೆರಳಿ ದಾಖಲಿಸಬಹುದಾಗಿದೆ. ಸಚಿವರ ಕಚೇರಿ ಸಂಖ್ಯೆಗಳು ಹೀಗಿವೆ.

  • ಕೃಷ್ಣ ಭೈರೇಗೌಡ- ವಿಧಾನಸೌಧದ 244, 245 ಕೊಠಡಿ
  • ಎಚ್.ಕೆ.ಪಾಟೀಲ್- ವಿಧಾನಸೌಧದ 314, 314ಎ ಕೊಠಡಿ
  • ಕೆ.ವೆಂಕಟೇಶ್- ವಿಧಾನಸೌಧದ 329, 329ಎ ಕೊಠಡಿ
  • ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧದ 330, 330ಎ ಕೊಠಡಿ
  • ಕೆ.ಎನ್.ರಾಜಣ್ಣ- ವಿಧಾನಸೌಧದ 339, 339ಎ ಕೊಠಡಿ
  • ಶರಣಬಸಪ್ಪ ದರ್ಶನಾಪುರ-ವಿಧಾನಸೌಧದ 328, 328ಎ ಕೊಠಡಿ
  • ಸಂತೋಷ್ ಲಾಡ್- ವಿಧಾನಸೌಧದ 342, 342ಎ ಕೊಠಡಿ
  • ಭೈರತಿ ಸುರೇಶ್-ವಿಧಾನಸೌಧದ 316, 316ಎ ಕೊಠಡಿ
  • ಬಿ.ನಾಗೇಂದ್ರ- ವಿಧಾನಸೌಧದ 343, 343ಎ ಕೊಠಡಿ
  • ಲಕ್ಷ್ಮೀ ಹೆಬ್ಬಾಳ್ಕರ್- ವಿಧಾನಸೌಧದ 301, 301ಎ ಕೊಠಡಿ
  • ಡಾ.ಎಂ.ಸಿ.ಸುಧಾಕರ್- ವಿಕಾಸಸೌಧದ 344, 345 ಕೊಠಡಿ
  • ರಹೀಂ ಖಾನ್- ವಿಕಾಸಸೌಧದ 38, 39 ಕೊಠಡಿ ಹಂಚಿಕೆ

ಇವು ಎರಡನೇ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರುಗಳಿಗೆ ನೀಡಲಾಗಿರುವ ಕೊಠಡಿಗಳು.

Advertisements

ವಿಧಾನಸೌಧ

ಇದಕ್ಕೂ ಮುನ್ನ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 335, 336, 337 ಮತ್ತು 337 ಎ ಹಾಗೂ ಗೃಹ ಸಚಿವ ಡಾ ಜಿ.ಪರಮೇಶ್ವರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 327 ಮತ್ತು 327 ಎ ಕೊಠಡಿಗಳನ್ನು ನೀಡಿತ್ತು.

ಈ ಸುದ್ದಿ ಓದಿದ್ದೀರಾ?:ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಉಳಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 329 ಮತ್ತು 329 ಎ, ಇಂಧನ ಸಚಿವ ಕೆ.ಜೆ ಜಾರ್ಜ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 317 ಮತ್ತು 317 ಎ ನೀಡಲಾಗಿದೆ.

ಹಾಗೆಯೇ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 344 ಮತ್ತು 344 ಎ ಹಾಗೂ ವಸತಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಅವರಿಗೆ ವಿಕಾಸಸೌಧದ ಮೊದಲನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 143 ಮತ್ತು 146 ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X