ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

Date:

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ತನಿಖೆ ಆಗುವವರೆಗೂ ನಾನು ಸದನಕ್ಕೆ ಹೋಗುವುದಿಲ್ಲ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮದೇ ಪಕ್ಷದ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ. “ಕಳೆದ ಸದನದಲ್ಲಿ ಕಾಮಗಾರಿಗಳ ಬಗ್ಗೆ ನಾನು ಪ್ರಶ್ನೆ ಕೇಳಿದ್ದೆ. ಆದರೆ, ಕೃಷ್ಣ ಬೈರೇಗೌಡರು ನನ್ನ ವಿರುದ್ಧವೇ ಆರೋಪ ಮಾಡುವ ರೀತಿ ಮಾತನಾಡಿದ್ದಾರೆ. ನಾನು ಹಣ ಪಡೆದು ಕೆಲಸ ಕೊಟ್ಟಿದ್ದೇನೆ ಎಂದಿದ್ದರು. ಆಗ ನಾನು ಸದನದಲ್ಲಿ ಪ್ರತಿಭಟನೆ ಮಾಡಿದ್ದೆ. ಯಶವಂತರಾಯ ಪಾಟೀಲ್, ಶಿವಲಿಂಗೇಗೌಡ ಬೆಂಬಲ ನೀಡಿದ್ದರು” ಎಂದರು.

“ನಾನು ಸ್ವಾಭಿಮಾನದಿಂದ ಬದುಕುತ್ತಿರುವವನು. ಇವತ್ತು ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಅಲ್ಲಿ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ. ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ನಾನೇನಾದರೂ ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಲಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...