ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ

Date:

Advertisements
  • ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆ
  • ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನ

ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್‌ ಅಭ್ಯರ್ಥಿ ಬಾಬು ರಾವ್‌ ಚಿಂಚನಸೂರ್‌ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ.

ಯಾದಗಿರಿ ಜಿಲ್ಲೆ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಗೋಂದಡಿಗಿ ಗ್ರಾಮದಲ್ಲಿ ಕುರುಬ ಸಮುದಾಯದ ಮುಖಂಡರು ಜನ ಜಾಗೃತ ಸಭೆ ಏರ್ಪಡಿಸಿದ್ದರು.

“ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಬೇಕೆಂದರೆ ಮೊದಲು ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು. ಇತರೆ ಪಕ್ಷಗಳಿಗೆ ಮತ್ತು ಕ್ಷೇತ್ರದ ಜನರಿಗೆ ಕುರುಬ ಸಮಾಜ ಕೂಡ ಕಾಂಗ್ರೆಸ್ ಜೊತೆಗೆ ಇದೆ ಅನ್ನೋದನ್ನ ತಿಳಿಸಬೇಕು. ಹೀಗಾಗಿ ಸಕ್ರಿಯ ರಾಜಕಾರಣದಲ್ಲಿ ಕಾಂಗ್ರೆಸ್ ನಲ್ಲಿ ನಮ್ಮ ಕುರುಬ ಸಮಾಜದ ನಾಯಕರು ಇರಬೇಕು” ಎಂದು ಮುಖಂಡರು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? : ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

“ಇದನ್ನು ಬಿಟ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಮಾಡಬೇಕು ಅಂದರೆ, ನಾವುಗಳು ಮನೆಯಲ್ಲಿ ಕೂಡದೆ ನಮ್ಮ ಸಮಾಜ ಜನರನ್ನು ಒಗ್ಗೂಡಿಸಬೇಕು. ನಾವು ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಗೆಲ್ಲಿಸಿದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದಂತೆ. ಈ ಸಲ ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷ ಬಲಪಡಿಸಬೇಕು, ಬಾಬುರಾವ ಚಿಂಚನಸೂರ್ ಅವರನ್ನು ಗೆಲ್ಲಿಸಬೇಕು” ಎಂದು ಘೋಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X