ಭೂಮಿ ಪರಭಾರೆ | ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯರ ಪಾಲೆಷ್ಟು: ಆರ್‌ ಅಶೋಕ್‌ ಪ್ರಶ್ನೆ

Date:

Advertisements

ಸಾರ್ವಜನಿಕ ಜಮೀನನ್ನು ಕಬಳಿಸಿರುವ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಮಾಡಿ ಐದು ತಿಂಗಳು ಕಳೆದರೂ ಈವರೆಗೆ ಕ್ರಮ ಕೈಗೊಂಡಿಲ್ಲವೆಂದರೆ ಈ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾಲೆಷ್ಟು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಪತ್ರಿಕೆಯ ವರದಿ ಉಲ್ಲೇಖಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಬೇಲಿಯೇ ಎದ್ದು ಹೊಲ ಮೇಯ್ದಂತೆ’ ರಾಜ್ಯದ ಕಂದಾಯ ಸಚಿವರ ಸ್ವಕ್ಷೇತ್ರದಲ್ಲೇ ಸಾವಿರಾರು ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ಗುಳುಂ ಆಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಮತ್ತೊಂದು ಕರ್ಮಕಾಂಡ ಬಟಾಬಯಲಾಗಿದೆ” ಎಂದಿದ್ದಾರೆ.

“ಸರ್ಕಾರದ ಬೊಕ್ಕಸ ತುಂಬಿಸುವ ನೆಪದಲ್ಲಿ ಖಾಸಗಿ ಕನ್ಸಲ್ಟೆನ್ಸಿ ಕಂಪನಿ ಮೂಲಕ 25,000 ಎಕರೆ ಸರ್ಕಾರಿ ಜಮೀನನ್ನ ಬಳಸಿಕೊಳ್ಳುವ ವರದಿ ತರಿಸಿಕೊಂಡಿರುವುದೂ ಸಹ ಜಮೀನು ಕಬಳಿಸುವ ಈ ಸಂಚಿನ ಭಾಗವೇ ಸಿಎಂ ಸಿದ್ದರಾಮಯ್ಯ ಅವರೇ?” ಎಂದು ಕುಟುಕಿದ್ದಾರೆ.

Advertisements

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X