ಬಿಲ್ ಬಾಕಿ | ಬಿಜೆಪಿ ನಾಯಕರ ಹತಾಶೆಯ ಆರೋಪ : ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

Date:

Advertisements
  • ‘ಬಾಕಿ ಬಿಲ್ ಪಾವತಿ ವಿಳಂಬ ಆಗುತ್ತಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ’
  • ‘ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಡಿಕೆಶಿ ಹೇಳಿದ್ದಾರೆ’

ಬಿಜೆಪಿ ನಾಯಕರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಹೋಗಿ ಧ್ವನಿ ಎತ್ತಬೇಕೋ ಅಲ್ಲಿ ಇವರು ಮಾತಾಡುತ್ತಿಲ್ಲ. ಮೊದಲು ಬಿಜೆಪಿಯವರು ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.

ಸಿಸಿಎಂ ಡಿಕೆ ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗುತ್ತಿಗೆದಾರರು ಕಮಿಷನ್ ಕೇಳಿದ್ದಾರೆ ಅಂತ ಹೇಳಿಲ್ಲ. ಬಾಕಿ ಬಿಲ್ ಪಾವತಿ ವಿಳಂಬ ಆಗುತ್ತಿದೆ ಎಂದು ಹೇಳಿದ್ದಾರೆ” ಎಂದು ಸಮರ್ಥಿಸಿಕೊಂಡರು.

“ಕೆಲಸ ಆಗಿದ್ದರೆ ಹಣ ಬಿಡುಗಡೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ. ಆದರೆ, ಈ ಬಿಜೆಪಿ ನಾಯಕರು ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X