ಕಾಂಗ್ರೆಸ್‌ಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ: ಸಿಎಂ ಬೊಮ್ಮಾಯಿ

Date:

  • ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ
  • ನಾವು ಬಹುಮತದ ಗಡಿ ದಾಟುತ್ತೇವೆ

“ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಬೆಂಗಳೂರಿನ ಆರ್.ಟಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ನಾನೇ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ” ಎಂದು ಬೊಮ್ಮಾಯಿ ಹೇಳಿದರು.

ಈ ಸುದ್ದಿ ಓದಿದ್ದೀರಾ?:ಷರತ್ತು ಒಪ್ಪಿಕೊಳ್ಳುವ ಪಕ್ಷಕ್ಕೆ ಬೆಂಬಲ; ಬಿಜೆಪಿ, ಕಾಂಗ್ರೆಸ್‌ಗೆ ಆಹ್ವಾನ ನೀಡಿದ ಎಚ್‌ ಡಿ ಕುಮಾರಸ್ವಾಮಿ

“ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ನಾವು ಬಹುಮತ ದಾಟುತ್ತೇವೆ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ. ಅದನ್ನು ದೊಡ್ಡದಾಗಿ ಬಿಂಬಿಸುವ ಅವಶ್ಯಕತೆ ಇಲ್ಲ” ಎಂದರು.

ಇದಾದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಸಭೆ ಸೇರಿದ ಸಿಎಂ, ಮುಂದಿನ ರಾಜಕೀಯ ನಡೆಗಳ ಬಗ್ಗೆ ಚರ್ಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಬಂಗಾಳದಲ್ಲಿ ಮಿತಿಮೀರಿದ ಕೋಮು ರಾಜಕಾರಣ: ಆಡಳಿತ ಮತ್ತು ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಸವಾಲು

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ವಾರಗಳಿಂದ ಆಡಳಿತ, ಶಿಕ್ಷಣ ಸಂಸ್ಥೆಗಳು ಹಾಗೂ...

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು; ಹಿಂದುತ್ವವೇ ಅಸ್ತ್ರ

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ...