ಬಿ.ಗೋಪಾಲ್, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಹಲವು ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

  • ಜಿ.ಪರಮೇಶ್ವರ್, ಆಂಜನೇಯ, ಕೆ.ಎಚ್ ಮುನಿಯಪ್ಪ ನೇತೃತ್ವದಲ್ಲಿ ಪಕ್ಷ ಸೇರ್ಪಡೆ
  • ಬಿ. ಗೋಪಾಲ್, ಹೆಣ್ಣೂರು ಶ್ರೀನಿವಾಸ್, ನಿಂಬಣ್ಣ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ನಿಂತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ದಲಿತ ಬಲ ದೊರಕಿದೆ.

ಮಂಗಳವಾರ ಬೆಂಗಳೂರಿನ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ದಲಿತ ಸಂಘಟನೆಯ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷ ಸೇರಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ದಲಿತ ಮುಖಂಡರಾದ ಸುಧಾಮ್ ದಾಸ್, ನಿಂಬಣ್ಣ, ಬಿಎಸ್ಪಿ ಪಕ್ಷದ ಬಿ. ಗೋಪಾಲ್, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಸದಸ್ಯರಾದರು.

ಬಿಜೆಪಿ ಆಡಳಿತದ ಅವಧಿಯಲ್ಲಿ ದಲಿತ ಸಂವೇದನೆಗಳಿಗೆ ಪೆಟ್ಟು ಬೀಳುತ್ತಿದ್ದು, ಅದರ ರಕ್ಷಣೆ ಸಲುವಾಗಿ ದಲಿತ ಸಮುದಾಯ ಒಗ್ಗೂಡಬೇಕಿದೆ. ಅದಕ್ಕೆ ರಾಜಕೀಯ ಬೆಂಬಲದ ಅವಶ್ಯಕತೆ ಇದೆ. ಕಾಂಗ್ರೆಸ್ ಪಕ್ಷ ಈ ಹಿಂದಿನಿಂದಲೂ ದಲಿತ ಸಮುದಾಯಗಳ ಹಿತ ಕಾಯ್ದುಕೊಂಡು ಬಂದಿದೆ. ಹೀಗಾಗಿ ನಾವುಗಳು ಪಕ್ಷ ಸೇರ್ಪಡೆಗೊಂಡಿದ್ದೇವೆ ಎಂದು ಮುಖಂಡರು ಹೇಳಿದರು

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...