ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

Date:

  • ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ
  • ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ

ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿರುವ ತಮ್ಮ ಹುಟ್ಟೂರು ಸಿದ್ದರಾಮನ ಹುಂಡಿಯಲ್ಲಿ ಮತ ಚಲಾಯಿಸಿದರು. ಇದಕ್ಕೂ ಮುನ್ನ ಅವರು ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ, ಶಾ ಎಷ್ಟೆಲ್ಲ ಸಮಾವೇಶ, ಸಭೆ ಮಾಡಿದರೂ ವರ್ಕೌಟ್ ಆಗಲ್ಲ. ಹಣವನ್ನು ನೀರಿನಂತೆ ಖರ್ಚು ಮಾಡಿದರೂ ಜನ ಅವರ ಪರ ಇಲ್ಲ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ…

ಬಿಜೆಪಿ ಅವಧಿಯ ದುರಾಡಳಿತ, ಜನ ವಿರೋಧಿ ನೀತಿಗಳಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ. ನಾನೂ ಈ ಕ್ಷೇತ್ರದಲ್ಲಿ ಭಾರಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತೆ ಎಂದಿದ್ದ ಸಿಎಂ ಬೊಮ್ಮಾಯಿ ಹೇಳಿಕೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ , ಎಲ್ಲ ಪಕ್ಷದವರು ಪೂರ್ಣಬಹುಮತ ಬರುತ್ತೆ ಅಂತಲೇ ಹೇಳುವುದು, ಎಲ್ಲರೂ ವಿಶ್ವಾಸದಲ್ಲೇ ಇರುತ್ತಾರೆ. ಆದರೆ ನಾವು ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...