ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಅತ್ಯಂತ ಖಂಡನೀಯ: ಎಲ್.ಎಚ್.ಅರುಣಕುಮಾರ್

Date:

Advertisements

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ನಡೆದ ಶೂ ಎಸೆದ ಘಟನೆ ಅತ್ಯಂತ ಖಂಡನೀಯ, ಕಳವಳಕಾರಿ ಹಾಗೂ ಅಸಭ್ಯ ಕೃತ್ಯ. ಇಂತಹ ಕೃತ್ಯಗಳು ನ್ಯಾಯಾಂಗದ ಗೌರವ ಮತ್ತು ಘನತೆಗೆ ಧಕ್ಕೆಯುಂಟು ಮಾಡುತ್ತವೆ ಎಂದು ದಾವಣಗೆರೆ ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಎಲ್.ಎಚ್.ಅರುಣಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಸಭ್ಯತೆ, ಹಿಂಸೆ, ಅವಿನಯದ ನಡೆಗಳು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ಹಾನಿ ಉಂಟು ಮಾಡುತ್ತವೆ. ಸ್ವತಂತ್ರ್ಯ ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಇಂತಹ ಕೃತ್ಯಗಳನ್ನು ದೇಶದ ಜನತೆ ಮತ್ತು ವಕೀಲರು ಒಗ್ಗೂಡಿ ಖಂಡಿಸಬೇಕು. ಈ ನೆಲೆದ ಕಾನೂನು ಹಾಗೂ ಸಂವಿಧಾನಿಕ ಸ್ಥಾನಗಳನ್ನು ಗೌರವಿಸುವುದು ಎಲ್ಲರ ಜವಾಬ್ದಾರಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

“ಇಂತಹ ಕೃತ್ಯದಿಂದ ಮುಖ್ಯ ನ್ಯಾಯಮೂರ್ತಿಗಳು ವಿಚಲಿತರಾಗದೇ ಕಾರ್ಯ ಕಲಾಪಗಳನ್ನು ನಡೆಸಿ, ಭಾರತದ ನ್ಯಾಯಾಂಗದ ದೃಢತೆ, ಗೌರವ, ಘನತೆಯನ್ನು ಎತ್ತಿ ಹಿಡಿದಿರುವುದು ಅತ್ಯಂತ್ಯ ಶ್ಲಾಘನೀಯವಾಗಿದೆ. ದೇಶದ ಸವೋಚ್ಛ ನ್ಯಾಯಪೀಠಕ್ಕೆ ಆದ ಇಂತಹ ಅಪಮಾನಗಳು ಮತ್ತೊಮ್ಮೆ ನಡೆಯದಂತೆ ಎಚ್ಚರ ವಹಿಸಬೇಕಾದ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್‌ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?

ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಕಣದಲ್ಲಿ ರಾಜಕೀಯ ಚಟುವಟಿಕೆಗಳು...

ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು...

ಬಿಹಾರ ಚುನಾವಣೆ | 35 ವರ್ಷಗಳಲ್ಲಿ ಲಾಲೂ-ನಿತೀಶ್‌ ದೋಸ್ತಿ-ಕುಸ್ತಿಯದ್ದೇ ಆಡಳಿತ

35 ವರ್ಷಗಳ ಹಿಂದೆ, ಬಿಹಾರದಲ್ಲಿ ಕಾಂಗ್ರೆಸ್‌ನ ಅಧಿಪತ್ಯ ಕೊನೆಗೊಂಡಿತು. ಅಂದಿನಿಂದ ಇಂದಿನವರೆಗಿನ...

Download Eedina App Android / iOS

X