ಪಾಕ್‌ ಪರ ಘೋಷಣೆ | ನಾಸೀರ್ ಹುಸೇನ್ ವಿರುದ್ಧವೂ ಪ್ರಕರಣ ದಾಖಲಾಗಲಿ: ಬಿ ವೈ ವಿಜಯೇಂದ್ರ

Date:

Advertisements

ಪಾಕ್‌ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೇಶದ್ರೋಹ ಪ್ರಕರಣದಲ್ಲಿ ಸೂತ್ರಧಾರಿಗಳು ಯಾರು, ಪಾತ್ರಧಾರಿಗಳು ಯಾರು ಎಂದು ಹೇಳಬೇಕು. ಸೂತ್ರಧಾರ ನಾಸೀರ್ ಹುಸೇನ್ ಅವರ ಹೆಸರನ್ನೇ ಎಫ್ಐಆರ್‌ನಲ್ಲಿ ಕೈ ಬಿಟ್ಟಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಬೇಕು” ಎಂದರು.

“ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರು ಪ್ರಮಾಣ ವಚನ ಸ್ವೀಕರಿಸಬಾರದು. ಅವರಿಗೆ ಪ್ರಮಾಣ ವಚನಕ್ಕೂ ಅವಕಾಶ‌ ನೀಡಬಾರದು ಎಂದು‌ ಕೋರಿ ರಾಷ್ಟ್ರಪತಿ ಅವರಿಗೆ ಪತ್ರ ಬರೆಯುತ್ತೇವೆ” ಎಂದು ತಿಳಿಸಿದರು.

Advertisements

ರಾಜ್ಯ ಸರ್ಕಾರ ಇದೂವರೆಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಹಿರಂಗ ಮಾಡಿಲ್ಲ. ರಾಜ್ಯದ ಜನರಿಗೆ ಹೇಳಬಾರದಂಥ ಸಂಗತಿ ಅದರಲ್ಲಿ ಏನಿದೆ? ಈ ಬಗ್ಗೆ ಪೊಲೀಸರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ” ಎಂದು ಆರೋಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X