ದೆಹಲಿ ಚುನಾವಣೆ | ಎಎಪಿ ತೊರೆದು ಬಿಜೆಪಿ ಸೇರಿದ 8 ಶಾಸಕರು

Date:

Advertisements

ಇನ್ನು ಮೂರು ದಿನಗಳಲ್ಲಿ‌ (ಫೆ.5) ದೆಹಲಿ ವಿಧಾನಸಭೆಗೆ ಮತದಾನ ನಡೆಯಲಿದೆ. ಚುನಾವಣೆಗೆ ಎಲ್ಲ ಪಕ್ಷಗಳು ಭಾರೀ ಸಿದ್ದತೆ ನಡೆಸುತ್ತಿವೆ. ಇಂತಹ ಸಮಯದಲ್ಲಿ ಆಡಳಿತಾರೂಢ ಎಎಪಿಯ 8 ಶಾಸಕರು ಮತ್ತು ಕೆಲ ಕೌನ್ಸಿಲರ್‌ಗಳು ಪಕ್ಷ ತೊರೆದು, ಬಿಜೆಪಿ ಸೇರಿದ್ದಾರೆ.

ಎಎಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದ ಭಾವನಾ ಗೌರ್, ಮದನ್ ಲಾಲ್, ಗಿರೀಶ್ ಸೋನಿ, ರಾಜೇಶ್ ರಿಷಿ, ನರೇಶ್ ಯಾದವ್, ಪವನ್ ಶರ್ಮಾ, ಬಿಎಸ್ ಜೂನ್, ರೋಹಿತ್ ಮೆಹ್ರೋಲಿಯಾ ಹಾಗೂ ಮಾಜಿ ಶಾಸಕ ಬಿಜೇಂದ್ರ ಗಾರ್ಗ್ ಮತ್ತು ಕೌನ್ಸಿಲರ್‌ಅಜಯ್ ರೈ ಪಕ್ಷ ತೊರೆದಿದ್ದಾರೆ. ತಾವು ಪಕ್ಷ ತೊರೆಯಲು‌ ಪಕ್ಷದ ಮೇಲಿನ ಭ್ರಷ್ಟಾಚಾರ ಆರೋಪಗಳು ಕಾರಣವೆಂದು‌ ಹೇಳಿಕೊಂಡಿದ್ದಾರೆ.

ಕೇಜ್ರಿವಾಲ್ ನೇತೃತ್ವದಲ್ಲಿ ಪಕ್ಷವು ತನ್ನ ಸಿದ್ದಾಂತಗಳಿಂದ ವಿಮುಖಗೊಂಡಿದೆ ಎಂದೂ ಆರೋಪಿಸಿದ್ದಾರೆ.

Advertisements

ಗಮನಾರ್ಹವೆಂದರೆ ಈ ಆರು ಮಂದಿಗೂ ಈ ಬಾರಿಯ ಚುನಾವಣೆಯಲ್ಲಿ‌ ಎಎಪಿ ಟಿಕೆಟ್ ನೀಡಿರಲಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇದರಲ್ಲಿ ಯಾವ ಆಶ್ಚರ್ಯವೂ ಇಲ್ಲ,, ಚಂದಾ ವಸೂಲಿ ಮಾಡಿ ಸಾವಿರಾರು ಕೋಟಿ ಪಕ್ಷದಲ್ಲಿ ಇದೆ,, ದಿಲ್ಲಿಯಲ್ಲಿ ಸೋಲಿನ ಭೀತಿ ಕಾಡುತ್ತಿದೆ,, ಎಲ್ಲಕ್ಕೂ ಮಿಗಿಲಾಗಿ ಇತ್ತೀಚೆಗೆ ಕುಂಭಮೇಳದಲ್ಲಿ ಡುಮ್ಕಿ ಹೊಡೆದು ಹಿಂದಿನ ಎಲ್ಲಾ ಬ್ರಹ್ಮಾಂಡ ಪಾಪಗಳನ್ನು ಗಂಗೆ ಒಡಲಿಗೆ ಸೇರಿಸಿದರು,, ಮುಂದಿನ ದಿನಗಳಲ್ಲಿ ಅಧಿಕಾರಕ್ಕಾಗಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅನಾಚಾರ ಪಾಪಗಳನ್ನು ಮಾಡಲು ಲೈಸೆನ್ಸ್ ರಿನಿವಲ್ ಮಾಡಿಕೊಂಡು ಬಂದ ತಕ್ಷಣ ಪಾಪದ ವ್ಯಾಪಾರ ಸುರು ಹಚಗೊಂಡಿರಬಹುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X