ಚುನಾವಣೆ 2023 | ಮೈಸೂರಿಗೆ ಬಂದಿಳಿಯಲಿದೆ ಪ್ಯಾರಾ ಮಿಲಿಟರಿ ಪಡೆ: ಎಸ್ಪಿ ಸೀಮಾ ಲಾಟ್ಕರ್

Date:

  • ಮೈಸೂರಿನ ಹಲವೆಡೆ ಪಥಸಂಚಲನ ನಡೆಸಲಿರುವ ಪ್ಯಾರಾ ಮಿಲಿಟರಿ ಪಡೆ
  • ಪಾರದರ್ಶಕ ಚುನಾವಣೆ ನಡೆಸಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಇನಷ್ಟು ಭದ್ರತೆ ಹೆಚ್ಚಿಸಿ, ಸಾರ್ವಜನಿಕರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆಯ ಮೊದಲ ತಂಡವು ಮೈಸೂರು ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

- Advertisement -

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಈಗಾಗಲೇ ಚುನಾವಣೆ ಪ್ರಕ್ರೀಯೆ ಆರಂಭವಾಗಿದೆ. ಕೆಲವು ಸ್ಥಳಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಇಂತಹ ಪ್ರದೇಶದ ಮೇಲೆ ಪೊಲೀಸ್‌ ಇಲಾಖೆಯು ಕಟ್ಟುನಿಟ್ಟಿನ ಎಚ್ಚರ ವಹಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕರಿಗೆ ಅಭಯ ನೀಡಲು, ಪ್ಯಾರಾ ಮಿಲಿಟರಿ ಪಡೆಯನ್ನು ಕರೆಸಿಕೊಳ್ಳಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? : ಉತ್ತರ ಕನ್ನಡ | ಅಗಡಿ ಚೆಕ್‌ ಪೋಸ್ಟ್; ದಾಖಲೆ ಇಲ್ಲದ 3.39 ಲಕ್ಷ ರೂ. ವಶ‌

ಮೈಸೂರು ಭಾಗದ ಹಲವು ಪ್ರದೇಶಗಳಲ್ಲಿ ಪ್ಯಾರಾ ಮಿಲಿಟರಿ ಪಡೆಯು ಪಥಸಂಚಲನ ನಡೆಸಲಿದ್ದು, ಯಾವ ಯಾವ ಭಾಗಗಳೆಂದು ಈಗಾಗಲೇ ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಪೊಲೀಸ್ ಇಲಾಖೆಯು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು.

ಮೈಸೂರು ಜಿಲ್ಲೆಯಾದ್ಯಂತ 8 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದ್ದು, ಬಾವಲಿ ಚೆಕ್‌ಪೋಸ್ಟ್‌ ಹಾಗೂ ಕೇರಳ ಗಡಿಯಲ್ಲಿ ಹೆಚ್ಚಿನ ಜನರು ಆಗಮಿಸುವ ಹಿನ್ನೆಲೆ 8 ಬೂತ್‌ಗಳನ್ನು ನಿರ್ಮಿಸಲಾಗಿದ್ದು, ಹೆಚ್ಚಿನ ನಿಗಾ ಇರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...