ಕೆಸಿಆರ್ ಪ್ರಯಾಣಿಸುತ್ತಿದ್ದ ವಾಹನ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು

Date:

Advertisements

ಚುನಾವಣಾ ಕರ್ತವ್ಯದ ಭಾಗವಾಗಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಮತ್ತು ಬಿಆರ್‌ಎಸ್‌ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಿಂದ 170 ಕಿ ಮೀ ದೂರದಲ್ಲಿರುವ ಸೂರ್ಯಪೇಟ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ಪರಿಶೀಲಿಸಿದರು.

ಮೇ 13ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತೆಲಂಗಾಣದಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಪ್ರಸ್ತುತ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದೆ.

ಬಿಆರ್‌ಎಸ್‌ ಮೂಲಗಳ ಪ್ರಕಾರ, ಕೆ ಚಂದ್ರಶೇಖರ್ ರಾವ್ ಅವರು ಬರ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರಗಳನ್ನು ಪರಿಶೀಲಿಸಲು ಪ್ರವಾಸದ ಭಾಗವಾಗಿ ಸೂರ್ಯಪೇಟೆಗೆ ತೆರಳುತ್ತಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮೈತ್ರಿ ಬೆನ್ನಲ್ಲೇ ಆರ್‌ಎಲ್‌ಡಿಗೆ ಆಘಾತ; ಪಕ್ಷ ತೊರೆದ ರಾಷ್ಟ್ರೀಯ ಉಪಾಧ್ಯಕ್ಷ!

“ರೈತರು ಎದುರಿಸುತ್ತಿರುವ ಬರದಂತಹ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಆತ್ಮವಿಶ್ವಾಸವನ್ನು ತುಂಬಲು ಕೆಸಿಆರ್ ರೈತರೊಂದಿಗೆ ಸಂವಹನ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರವಾಸವನ್ನು ಕೈಗೊಂಡಿದ್ದಾಗ ಜಿಲ್ಲೆಯ ಎಡುಲಪರ್ರೆ ತಾಂಡಾ ಚೆಕ್ ಪೋಸ್ಟ್‌ನಲ್ಲಿ ವಾಹನವನ್ನು ಪರಿಶೀಲಿಸಲಾಗಿದೆ” ಎಂದು ಬಿಆರ್‌ಎಸ್ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X