ಶಾಲಾ ಮಕ್ಕಳ ಸುರಕ್ಷತೆ, ಭದ್ರತೆ ಬಗ್ಗೆ ಸರ್ಕಾರ ಖಾತರಿ ನೀಡಲಿ: ಕುಮಾರಸ್ವಾಮಿ ಆಗ್ರಹ

Date:

Advertisements

ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಶಾಲೆಗಳಿಗಳಿಗೆ ಬಾಂಬ್‌ ಬೆದರಿಕೆ ವಿಚಾರವಾಗಿ ಟ್ವೀಟ್‌ ಮಾಡಿದ ಅವರು, “ರಾಜ್ಯ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಈ ಬೆದರಿಕೆಗಳ ಬಗ್ಗೆ ಆಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು” ಎಂದು ಹೇಳಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X