ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

Date:

Advertisements

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಾರಂಭಕ್ಕೆ ರಾಜ್ಯದ ಸರ್ಕಾರದ ಅನುಮೋದನೆ ನೀಡಿದೆ.

ಈ ಡಿಪ್ಲೊಮಾ ಕೋರ್ಸ್ ಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಆದರೆ ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿಯವರು, ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X