ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಹೂಡಾ ಕಾರಣ: ಬಿಕೆಯು

Date:

Advertisements

ಹರಿಯಾಣದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿತ್ತು. ಕಾಂಗ್ರೆಸ್‌ ಪರವಾದ ಅಲೆಯೂ ಇತ್ತು. ರೈತ ಹೋರಾಟವು ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವ ವಾತಾವರಣ ನಿರ್ಮಿಸಿತ್ತು. ಆದರೆ, ಕಾಂಗ್ರೆಸ್‌ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಮೂರ್ಖತನದಿಂದಾಗಿ ಎಲ್ಲವೂ ತಲೆಕೆಳಗಾಯಿತು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ಗುರ್ನಾಮ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭೂಪಿಂದರ್ ಹೂಡಾ ಅಪ್ಪಟ ಮೂರ್ಖ. ರೈತರು ಹರಿಯಾಣದಲ್ಲಿ ಕಾಂಗ್ರೆಸ್ ಪರವಾದ ಅಲೆ ಸೃಷ್ಠಿಸಿದದರು. ಆದರೆ, ಹೂಡಾ ಯಾವುದಕ್ಕೂ ರಾಜಿ ಮಾಡಿಕೊಳ್ಳಲಿಲ್ಲ. ಪಕ್ಷವೂ ಎಲ್ಲವನ್ನೂ ಆತನಿಗೇ ಬಿಟ್ಟುಕೊಟ್ಟಿತು. ಪರಿಣಾಮ, ಕಾಂಗ್ರೆಸ್ ಸೋಲುಂಡಿತು” ಎಂದು ಅವರು ಹೇಳಿದ್ದಾರೆ.

“ಈಗಲಾದರೂ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚೆತ್ತುಕೊಳ್ಳಬೇಕು. ಹರಿಯಾಣ ವಿಧಾನಸಭೆಯಲ್ಲಿ ವಿಪಕ್ಷ ನಾಯಕನನ್ನಾಗಿ ಭೂಪಿಂದರ್ ಹೂಡಾರನ್ನು ಆಯ್ಕೆಮಾಡಬಾರದು. ಕಳೆದ 10 ವರ್ಷಗಳಲ್ಲಿ ವಿಪಕ್ಷ ನಾಯಕನಾಗಿ ಹೂಡಾ ಎಂದಿಗೂ ತನ್ನ ಜವಾಬ್ದಾರಿಯನ್ನು ನಿಭಾಯಿಸಿಲ್ಲ. ನಿಜವಾಗಿಯೂ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದು ಬಿಕೆಯು ಮತ್ತು ರೈತರು” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X