ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್ ಶಾಸಕ ​ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ, 9 ಕೋಟಿ ದಂಡ

Date:

ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ₹9 ಕೋಟಿ ದಂಡ ವಿಧಿಸಿದೆ.

- Advertisement -

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್​ 24ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿ, ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು. ಶನಿವಾರ ಅಂತಿಮ ವಿಚಾರಣೆ ನಡೆಸಿ, ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ಜೊತೆಗೆ ₹9.60 ಕೋಟಿ ರೂ. ದಂಡ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನ್ಯಾಯಾಲಯವು ಮೊದಲ ಪ್ರಕರಣದಲ್ಲಿ ಸತೀಶ್​ ಸೈಲ್​​ಗೆ 60 ಲಕ್ಷ ಹಾಗೂ 2ನೇ ಪ್ರಕರಣದಲ್ಲಿ 9 ಕೋಟಿ ದಂಡ ವಿಧಿಸಲಾಗಿದೆ. ಒಟ್ಟು 9.60 ಕೋಟಿ ದಂಡ ವಿಧಿಸಿ, ಶಿಕ್ಷೆಯ ಪ್ರಮಾಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಇದನ್ನು ಓದಿದ್ದೀರಾ? ಮಂಡ್ಯ | ರಸ್ತೆ ಬದಿಯಲ್ಲಿದ್ದ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿದ ಅರಣ್ಯ ಇಲಾಖೆ: ಪರಿಸರವಾದಿಗಳ ಆಕ್ರೋಶ

ಏನಿದು ಪ್ರಕರಣ?

ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ ಭಾರಿ ಪ್ರಮಾಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20ರಂದು ಅರಣ್ಯ ಇಲಾಖೆ ₹350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್‌ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....