ನಾರಿ ಶಕ್ತಿ ಬಗ್ಗೆ ಗೌರವವಿದ್ದರೆ ಬಿಜೆಪಿ, ಹೆಚ್‌ಡಿಕೆ ಸಂತ್ರಸ್ತೆಯರಿಗೆ ಧೈರ್ಯ ತುಂಬಲಿ: ಡಿಕೆ ಶಿವಕುಮಾರ್

Date:

“ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಯಾದಗಿರಿಯ ದೇವತ್ಕಲ್‌ನ ಹೆಲಿಪ್ಯಾಡ್ ಬಳಿ ಪೆನ್‌ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ದೇವರಾಜೇಗೌಡ ಈ ಪೆನ್ ಡ್ರೈವ್ ವಿಚಾರವಾಗಿ ಯಾರನ್ನೆಲ್ಲಾ ಭೇಟಿ ಮಾಡಿದ್ದರು ಎಂದು ನಮ್ಮ ವಕ್ತಾರರು ವಿವರಿಸಿದ್ದಾರೆ. ಈ ವಿಚಾರವಾಗಿ ದೇವರಾಜೇಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿಸಿದ್ದರು. ನಾವು ಈ ಪೆನ್‌ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಬೇರೆ ರೀತಿಯೇ ಮಾಡಬಹುದಾಗಿತ್ತು. ನಮಗೆ ಅದರ ಅಗತ್ಯವಿಲ್ಲ. ಈ ವಿಚಾರಗಳ ಬಗ್ಗೆ ನಾನು ಸುಮ್ಮನೆ ಕೂರುವುದಿಲ್ಲ, ಈ ವಿಚಾರವಾಗಿ ಮುಂದೆ ಮಾತನಾಡುತ್ತೇನೆ” ಎಂದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ ಪ್ರಕರಣ | ಎಸ್‌ಐಟಿ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸೂರಜ್ ರೇವಣ್ಣ ನಿಮ್ಮನ್ನು ಭೇಟಿ ಮಾಡಿದ್ದರೇ ಎಂದು ಕೇಳಿದಾಗ, “ಹೌದು, ಸೂರಜ್ ರೇವಣ್ಣ ನಮ್ಮನ್ನು ಭೇಟಿ ಮಾಡಿದ್ದರು. ಅವರು ಯಾವ ಕಾರಣಕ್ಕೆ ಭೇಟಿಯಾಗಿದ್ದರು ಎಂದು ಅವರನ್ನೇ ಕೇಳಿ” ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...