ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

Date:

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಸುಪ್ರಿಯಾ ಶ್ರೀನಾಟೆಗೆ ಈ ಬಾರಿಯ ಲೋಕಸಭಾ ಚುನಾವಣೆ ಕಣದಿಂದ ಕಾಂಗ್ರೆಸ್ ಗೇಟ್​ ಪಾಸ್​ ಕೊಟ್ಟಿದೆ.

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಕ್ಷೇತ್ರದಲ್ಲಿ ಸುಪ್ರಿಯಾ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಅವರು ನೀಡಿದ್ದ ಅಪಮಾನಕರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಅವರಿಗೆ ನೀಡಿದ್ದ ಟಿಕೆಟ್‌ಅನ್ನು ಕಾಂಗ್ರೆಸ್ ಹಿಂಪಡೆದಿದೆ.

2019ರಲ್ಲಿ ಸುಪ್ರಿಯಾ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಪಂಕಜ್ ಚೌಧರಿ ವಿರುದ್ಧ ಸೋತಿದ್ದರು. ಆದರೂ ಕೂಡ ಕಾಂಗ್ರೆಸ್‌ ಈ ಬಾರಿಯೂ ಟಿಕೆಟ್‌ ನೀಡಿತ್ತು. ಆದರೆ, ಕಂಗನಾ ರಣಾವತ್ ವಿರುದ್ಧದ ಟೀಕೆಯಿಂದ ಅವರು ಟಿಕೆಟ್ ಕಳೆದುಕೊಂಡಿದ್ದಾರೆ. ಅವರ ಬದಲಿಗೆ, ವೀರೇಂದ್ರ ಚೌಧರಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿ ತನ್ನ ಕೆಲಸದ ಮೇಲೆ ಗಮನ ಹರಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ತನ್ನನ್ನು ಕಣಕ್ಕಿಳಿಸದಂತೆ ಪಕ್ಷವನ್ನು ಕೇಳಿದ್ದು, ಆ ಸ್ಥಾನಕ್ಕೆ ಅಭ್ಯರ್ಥಿಯನ್ನೂ ಸೂಚಿಸಿದ್ದೇನೆ” ಎಂದು ಸುಪ್ರಿಯಾ ಶ್ರಿನಾಟೆ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ....

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...