ಆರು ರಂಗಾಯಣಗಳಿಗೆ ನೂತನ ನಿರ್ದೇಶಕರ ನೇಮಕಗೊಳಿಸಿ ಸರ್ಕಾರ ಆದೇಶ

Date:

Advertisements

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.

ಸಂಬಂಧಪಟ್ಟ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗದ ಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು,
ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ,
ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಯ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಹಾಗೂ ಯಕ್ಷ ರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X