ಗಾಂಧಿ ಬಿಟ್ಟರೆ ಕುಮಾರಸ್ವಾಮಿಯೇ ಸತ್ಯವಂತ: ಸಚಿವ ಚಲುವರಾಯಸ್ವಾಮಿ

Date:

Advertisements

ಸಚಿವ ಎನ್ ಚಲುವರಾಯಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಆಗಾಗ್ಗೆ ನಡೆಯುತ್ತಲೇ ಇರುತ್ತದೆ. ಇದೀಗ, ಕುಮಾರಸ್ವಾಮಿ ಅವರ ಹೆಸರು ಹೇಳದೆ, ಅವರ ವಿರುದ್ಧ ವ್ಯಂಗ್ಯವಾಡಿರುವ ಸಿಚವ ಚಲುವರಾಯಸ್ವಾಮಿ, ‘ದೇಶದಲ್ಲಿ ಮಹಾತ್ಮ ಗಾಂಧಿ ಬಿಟ್ಟರೆ, ಅರವೇ (ಕುಮಾರಸ್ವಾಮಿ) ಸತ್ಯವಂತ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಎಚ್‌.ಡಿ ಕುಮಾರಸ್ವಾಮಿ ಅವರ ಟೀಕೆಯ ಬಗ್ಗೆ ಪತ್ರಕರ್ತರ ಪತ್ರಕರ್ತರ ಪ್ರಶ್ನೆಗೆ ಉತ್ತಿರಿಸಿದ ಸಚಿವ, “ಅವರು ಭಾರೀ ಸತ್ಯವಂತರು. ನಮ್ಮ ದೇಶದಲ್ಲಿ ಮಹಾತ್ಮಾ ಗಾಂಧಿಯವರ ನಂತರ ಯಾರಾದರೂ ಸತ್ಯವಂತರಿದ್ದರೆ, ಅದು ಅವರು ಮಾತ್ರ” ಎಂದು ಹೇಳಿದ್ದಾರೆ.

“ಅವರು ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೋ, ಈಗಲೂ ಅದನ್ನೇ ಮಾತಾಡುತ್ತಿದ್ದಾರೆ. ಅವರಿಗೆ ಯಾರ ಮಾರ್ಗದರ್ಶನವೂ ಬೇಕಿಲ್ಲ, ಅವರೊಬ್ಬರೇ ಎಲ್ಲ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X