ಲೋಕಸಭೆ ಚುನಾವಣೆ | ದೇವಾಲಯ ನಗರ ‘ಪುರಿ’ ಹಿಂದುತ್ವವಾದಿ ಬಿಜೆಪಿಗೆ ಗೆಲ್ಲಲಾಗದ ಹುಳಿನಿಂಬೆ

Date:

ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಜಗನ್ನಾಥ ದೇವಾಲಯವಿರುವ ಒಡಿಶಾದ ಪ್ರಸಿದ್ಧ ದೇವಾಲಯ ನಗರ ‘ಪುರಿ’ ಲೋಕಸಭೆ ಚುನಾವಣೆಯಲ್ಲಿ ತೀವ್ರ ಕದನದ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಆಳವಾಗಿ ಬೇರೂರಿರುವ ತನ್ನ ಧಾರ್ಮಿಕ ಪ್ರಾಮುಖ್ಯತೆ ಮತ್ತು ಐತಿಹಾಸಿಕ ಖ್ಯಾತಿಯ ಜತೆಗೆ ರಾಜಕೀಯವಾಗಿಯೂ ಪುರಿ ಮುಂಚೂಣಿಯಲ್ಲಿದ್ದು, ರಾಷ್ಟ್ರದ ಗಮನ ಸೆಳೆಯುತ್ತಿದೆ.

- Advertisement -

ಒಡಿಶಾದ ಸ್ಥಳೀಯ ಪಕ್ಷ ಬಿಜು ಜನತಾ ದಳ (ಬಿಜೆಡಿ)ಯ ಭದ್ರಕೋಟೆಯಾಗಿರುವ ಪುರಿಯಲ್ಲಿ ಸುಪ್ರೀಂ ಕೋರ್ಟ್ ವಕೀಲ ಪಿನಾಕಿ ಮಿಶ್ರಾ ಅವರು 2009ರಿಂದ ನಿರಂತರವಾಗಿ ಗೆಲ್ಲುತ್ತಿದ್ದಾರೆ. 2019ರ ಚುನಾವಣೆಯಲ್ಲಿ ಪಿನಾಕಿ ಮಿಶ್ರಾ ಅವರು 11,000 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಈಗ, ಈ ಚುನಾವಣೆಯಲ್ಲಿಯೂ ಅವರೇ ಸ್ಪರ್ಧಿಸುವ ಸಾಧ್ಯತೆಗಳಿವೆ. ಅಂದಹಾಗೆ, ಹಿಂದುತ್ವ, ಹಿಂದುರಾಷ್ಟ್ರ, ಭಕ್ತಿಯ ಬಗ್ಗೆ ಮಾತನಾಡುವ ಬಿಜೆಪಿ ಇಲ್ಲಿ ಒಮ್ಮೆಯೂ ಗೆಲ್ಲಲಾಗಿಲ್ಲ ಎಂಬುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪುರಿ ಕ್ಷೇತ್ರವನ್ನು ಎರಡು ದಶಕಗಳಿಂದ ಬಿಜೆಡಿ ತನ್ನ ಹಿಡಿತದಲ್ಲಿಟ್ಟುಕೊಂಡಿದೆ. 15.5 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ ಬರೋಬ್ಬರಿ ಶೇ.96ರಷ್ಟು ಮತದಾರರು ಹಿಂದುಗಳೇ ಆಗಿದ್ದಾರೆ. ಧಾರ್ಮಿಕ ಭಾವನೆಗಳು ಇಲ್ಲಿನ ಚುನಾವಣೆಯಲ್ಲಿ ಗಣನೀಯ ಪಾತ್ರ ವಹಿಸುತ್ತವೆ. ಹೆಚ್ಚುವರಿಯಾಗಿ, ಗಣನೀಯವಾದ ಬ್ರಾಹ್ಮಣ ಮತದಾರರು ಕೂಡ ರಾಜಕೀಯ ಸಮೀಕರಣದಲ್ಲಿ ಪ್ರಮುಖ ಪಾತ್ರವಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಡಿ ಮತ್ತು ಬಿಜೆಪಿ ಎರಡೂ ಪಕ್ಷಗಳು ಬ್ರಾಹ್ಮಣ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದ್ದವು. ಅದರೂ, ಬಿಜೆಪಿ ಗೆಲುವು ಸಾಧ್ಯವಾಗಲೇ ಇಲ್ಲ. ಈ ಬಾರಿಯೂ ಬ್ರಾಹ್ಮಣರೇ ಕದನ ಕಣಕ್ಕೆ ಇಳಿಯುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...