ಲೋಕಸಭೆ ಚುನಾವಣೆ | ಟಿಕೆಟ್‌ ವಂಚಿತರಾಗುವ ಸುಳಿವು ಕೊಟ್ಟ ಡಿ ವಿ ಸದಾನಂದಗೌಡ

Date:

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಈ ಮೂಲಕ ತಮಗೆ ಟಿಕೆಟ್‌ ತಪ್ಪುವ ಸೂಚನೆ ಕೊಟ್ಟಿದ್ದಾರೆ.

- Advertisement -

ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಡಿ ವಿ ಸದಾನಂದಗೌಡ ಪ್ರತಿನಿಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಅವರ ಪೋಸ್ಟ್‌ನಲ್ಲಿ ಏನಿದೆ?

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,

ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು .
ಇಂತಿ ನಿಮ್ಮವನೇ ಆದ
ಡಿ.ವಿ. ಸದಾನಂದ ಗೌಡ

ಡಿ ವಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...