ಲೋಕಸಭಾ ಚುನಾವಣೆ | ಯಾವ ಪಕ್ಷಗಳು ಎಷ್ಟು ಸ್ಥಾನ ಗೆದ್ದಿವೆ? ಅಂತಿಮ ಪಟ್ಟಿ ಇಲ್ಲಿದೆ!

Date:

Advertisements

ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಹಾಗೂ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ 232 ಸ್ಥಾನಗಳನ್ನು ಗೆದ್ದಿವೆ. ಇತರರು 19 ಸ್ಥಾನಗಳನ್ನು ಗೆದ್ದಿದ್ದಾರೆ.

ಲೋಕಸಭೆಯು 543 ಸ್ಥಾನಗಳನ್ನು ಹೊಂದಿದ್ದು, ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದ ಹಿನ್ನೆಲೆ, ಮಂಗಳವಾರ 542 ಕ್ಷೇತ್ರಗಳಿಗೆ ಮತ ಎಣಿಕೆ ನಡೆದಿದೆ.

ಚುನಾವಣಾ ಆಯೋಗವು ಎಲ್ಲ ಪಕ್ಷಗಳು ಗೆದ್ದಿರುವ ಅಂಕಿಅಂಶವನ್ನು ಬಿಡುಗಡೆ ಮಾಡಿದ್ದು, ಎನ್‌ಡಿಎ ನೇತೃತ್ವ ವಹಿಸಿರುವ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದೆ. ‘ಇಂಡಿಯಾ’ವನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್‌ 99 ಸ್ಥಾನಗಳನ್ನು ಗೆದ್ದುಕೊಂಡಿದೆ.

Advertisements

ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ ಲೋಕಸಭೆ ಚುನಾವಣೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಕ್ಷಗಳು ಗೆದ್ದಿರುವ ಸ್ಥಾನಗಳ ಸಂಖ್ಯೆ ಕೆಳಗಿನಂತಿದೆ;

WhatsApp Image 2024 06 05 at 12.50.30 PM

ಬಿಜೆಪಿ – 240
ಕಾಂಗ್ರೆಸ್ – 99
ಸಮಾಜವಾದಿ ಪಕ್ಷ – 37
ಟಿಎಂಸಿ – 29
ಡಿಎಂಕೆ – 22
ತೆಲುಗು ದೇಶಂ ಪಕ್ಷ – 16
ಜೆಡಿಯು – 12
ಶಿವಸೇನೆ (ಉದ್ಧವ್ ಬಣ) – 9
ಎನ್‌ಸಿಪಿ (ಶರದ್ ಪವಾರ್) – 8
ಶಿವಸೇನೆ – 7
ಎಲ್‌ಜೆಪಿ (ರಾಮ್ ವಿಲಾಸ್) – 5
ವೈಎಸ್‌ಆರ್‌ಸಿಪಿ – 4
ಆರ್‌ಜೆಡಿ – 4
ಸಿಪಿಐ(ಎಂ) – 4
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – 3
ಎಎಪಿ – 3
ಜಾರ್ಖಂಡ್ ಮುಕ್ತಿ ಮೋರ್ಚಾ – 3
ಜನಸೇನಾ ಪಕ್ಷ – 2
ಸಿಪಿಐ(ಎಂಎಲ್‌) ಲಿಬರೇಷನ್ – 2
ಜೆಡಿ(ಎಸ್) – 2
ವಿದುತಲೈ ಚಿರುತೈಗಲ್ ಕಚ್ಚಿ – 2
ಸಿಪಿಐ – 2
ರಾಷ್ಟ್ರೀಯ ಲೋಕದಳ – 2
ನ್ಯಾಷನಲ್ ಕಾನ್ಫರೆನ್ಸ್‌ – 2
ಯುನೈಟೆಡ್ ಪೀಪಲ್ಸ್ ಪಾರ್ಟಿ, ಲಿಬರಲ್ – 1
ಅಸೋಮ್ ಗಣ ಪರಿಷತ್ – 1
ಹಿಂದೂಸ್ತಾನಿ ಅವಾಮ್ ಮೋರ್ಚಾ (ಸೆಕ್ಯುಲರ್) – 1
ಕೇರಳ ಕಾಂಗ್ರೆಸ್ – 1
ಕ್ರಾಂತಿಕಾರಿ ಸಮಾಜವಾದಿ ಪಕ್ಷ – 1
ಎನ್‌ಸಿಪಿ – 1
ಜನರ ಪಕ್ಷದ ಧ್ವನಿ – 1
ಜೋರಾಮ್ ಪೀಪಲ್ಸ್ ಮೂವ್ಮೆಂಟ್ – 1
ಶಿರೋಮಣಿ ಅಕಾಲಿದಳ – 1
ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ – 1
ಭಾರತ್ ಆದಿವಾಸಿ ಪಕ್ಷ – 1
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ – 1
ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ – 1
ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್) – 1
ಅಪ್ನಾ ದಾಲ್ (ಸೋನಿಲಾಲ್) – 1
ಎಜೆಎಸ್‌ಯು ಪಕ್ಷ – 1
ಎಐಎಂಐಎಂ – 1
ಪಕ್ಷೇತರರು – 7

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X