ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಲೋಪದೋಷ ಆಗಿವೆ: ಪ್ರಿಯಾಂಕ್ ಖರ್ಗೆ

Date:

Advertisements
  • ‘ಲೋಪದೋಷ ಬಗ್ಗೆ ಹೆಚ್ಚಿನ ತನಿಖೆ ಈಗಾಗಲೇ ನಡೆಯುತ್ತಿದೆ’
  • ‘ಖಾಲಿ ಇರುವ ಹುದ್ದೆಗಳ ಕೂಡಲೇ ಭರ್ತಿಗೆ ಸೂಚಿಸಿದ್ದೇವೆ’

ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಲೋಪದೋಷಗಳು ಕಂಡುಬಂದಿವೆ. ಈ ಕುರಿತಾಗಿ ಹೆಚ್ಚಿನ ತನಿಖೆ ಈಗಾಗಲೇ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಯಚೂರು, ವಿಜಯನಗರ, ಬಳ್ಳಾರಿ ವಿವಿಗಳಲ್ಲಿ ಅವ್ಯವಹಾರ ಆಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಕೆಯಲ್ಲಿ ಅಕ್ರಮ ನಡೆದಿದೆ. ಹದಿನೈದು ದಿನಗಳಲ್ಲಿ ಲೋಪದೋಷಗಳು ಸರಿ ಆಗಬೇಕು. ಕಾನೂನು ಮೀರಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದೆ. ಮುಂಬಡ್ತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಗೆ ಸೂಚಿಸಿದ್ದೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಹೈಕಮಾಂಡ್ ನಿರ್ಧಾರ ಪ್ರಸ್ತುತ

ವರ್ಷಕ್ಕೆ ಹಿರಿಯ ಸಚಿವರು ಬಿಟ್ಟು ಕೊಡಬೇಕು ಅಂತ ಸಚಿವ ಕೆ ಹೆಚ್​ ಮುನಿಯಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, “ಹೈಕಮಾಂಡ್ ಹೇಳಿದರೆ ಎಲ್ಲರೂ ಬಿಟ್ಟು ಕೊಡಬೇಕು. ನಾವು ಈ ಹಿಂದೆ ಬಿಟ್ಟು ಕೊಟ್ಟಿದ್ದೇವೆ. ಪಕ್ಷಕ್ಕೆ ಸೇವೆ ಸಲ್ಲಿಸಿ ಅಂದರೆ ಎಲ್ಲರೂ ಸಿದ್ಧರಿರಬೇಕು. ಹೈಕಮಾಂಡ್ ನಿರ್ಧಾರ ಮಾತ್ರ ಪ್ರಸ್ತುತ. ಬೇರೆ ಯಾರ ಹೇಳಿಕೆಯೂ ಅಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X