ಟ್ರಂಪ್‌ ಮಾತು ಕೇಳಿ ಕದನ ವಿರಾಮಕ್ಕೆ ಒಪ್ಪಿದ್ದು ಸರಿಯಲ್ಲ: ತಮ್ಮದೇ ಸರ್ಕಾರದ ವಿರುದ್ಧ ಹೊರಟ್ಟಿ ಆಕ್ರೋಶ

Date:

ಪಾಕಿಸ್ತಾನಕ್ಕೆ ಒಂದು ಗತಿ ಕಾಣಿಸಲು ಇದೊಂದು ಒಳ್ಳೆಯ ಅವಕಾಶವಾಗಿತ್ತು. ಟ್ರಂಪ್ ಮಾತು ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಕದನ ವಿರಾಮಕ್ಕೆ ಒಪ್ಪಿದ್ದು ಸರಿಯಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಯಾರು? ಅಮೆರಿಕದ ವ್ಯವಹಾರಗಳಲ್ಲಿ ನಾವು ಮಧ್ಯಪ್ರವೇಶಿಸಿದರೆ ಅವರು ನಮ್ಮ ಮಾತು ಕೇಳುತ್ತಾರೆಯೇ. ನಾವೇಗೆ ಟ್ರಂಪ್‌ ಮಾಡಿಗೆ ಮಣೆ ಹಾಕಬೇಕು” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕಿಸ್ತಾನ ತನ್ನ ದುರ್ವರ್ತನೆ ತೋರಿಸಿದೆ. ಕದನ ವಿರಾಮ ಘೊಷಿಸಿದ ಕೆಲವೆ ನಿಮಿಷಗಳಲ್ಲಿ ಮತ್ತೆ ಗಡಿ ಭಾಗದಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ವಿರುದ್ಧ ಯುದ್ದ ಮಾಡದೆ ನಿಲ್ಲಿಸಿ ತುಪ್ಪು ಮಾಡಿದ್ದೇವೆ ಎಂಬುದನ್ನು ಪಾಕ್‌ನ ದುರ್ವರ್ತನೆ ತೋರಿಸಿದೆ” ಎಂದಿದ್ದಾರೆ.

“ಪಾಕಿಸ್ತಾನವನ್ನು ಭಾರತದ ಹಿತ ಬಯಸುವ ರಾಷ್ಟ್ರವೆಂದು ಎಂದಿಗೂ ಭಾವಿಸಲು ಸಾಧ್ಯವಿಲ್ಲ. ಅದು ಎದುರಾಳಿ ರಾಷ್ಟ್ರವೆಂದೇ ಪರಿಗಣಿಸಬೇಕು. ಮೋದಿ ಅವರು ವಿದೇಶಿ ಪ್ರಭಾವಕ್ಕೆ ಮಣಿಯಬಾರದಿತ್ತು. ಬದಲಾಗಿ, ದೃಢ ನಿರ್ಧಾರ ತೆಗೆದುಕೊಳ್ಳಬೇಕಾಗಿತ್ತು. ಭಾರತವು ರಾಜಿಗೆ ಬಗ್ಗದೇ ಇರುವ ರೀತಿಯಲ್ಲಿ ನಿಲುವನ್ನು ತೆಗೆದುಕೊಳ್ಳಬೇಕು” ಎಂದು ಹೊರಟ್ಟಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...