ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ; ಎಚ್ಚರಿಕೆ ವಹಿಸಲು ಸಿದ್ದರಾಮಯ್ಯ ಮನವಿ

Date:

  • ‘4 ಸಾವಿರಕ್ಕೂ ಅಧಿಕ ಪ್ರಕರಣ ಬೆಂಗಳೂರು ನಗರವೊಂದರಲ್ಲೇ ಪತ್ತೆ’
  • ‘ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗ ಅನುಸರಿಸಲಾಗುತ್ತಿದೆ’

ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ” ಎಂದು ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...

ಕಾರವಾರ | ಕಡವಾಡದಲ್ಲಿ ನಿರಂತರ ವಿದ್ಯುತ್ ಕಡಿತ – ಹೆಸ್ಕಾಂ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...