ಬಿಲ್ಕಿಸ್ ಬಾನು ಪ್ರಕರಣ; ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿ

Date:

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳ  ಮೇಲಿನ ಶಿಕ್ಷೆ ರದ್ದುಮಾಡಿ, ಅವಧಿಪೂರ್ವ ಬಿಡುಗಡೆಗೆ ಸೂಚಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ವಿಶೇಷ ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಪ್ರಕರಣದ ತುರ್ತು ವಿಚಾರಣೆ ನಡೆಸಬೇಕು ಮತ್ತು ಹೊಸ ಪೀಠ ಸ್ಥಾಪಿಸಬೇಕು ಎಂದು ಕೋರಿ ಬಿಲ್ಕಿಸ್‌ ಬಾನು ಅವರ ವಕೀಲೆ ಶೋಭಾ ಗುಪ್ತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಮತ್ತು  ಮತ್ತು ಜೆ ಬಿ ಪರ್ಡಿವಾಲ ಅವರಿದ್ದ ಪೀಠ, ಈ ಕುರಿತು ಪರಿಶೀಲಿಸಿ ʻಹೊಸ ಪೀಠ ಸ್ಥಾಪಿಸಲಾಗುವುದುʼ ಎಂದು ಹೇಳಿದೆ.

ಗುಜರಾತ್‌ ಸರ್ಕಾರದ 2022ರ ಮೇ 12ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸತ್ ಭವನ ಉದ್ಘಾಟನೆ ಪಟ್ಟಾಭಿಷೇಕ ಅಲ್ಲ; ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಟೀಕೆ

ಸಂಸತ್ ಭವನ ಉದ್ಘಾಟನೆಯಲ್ಲಿ ಸ್ವಾಮೀಜಿಗಳ ಸಂಭ್ರಮ, ಪಟ್ಟಾಭಿಷೇಕ ಟೀಕೆ ರಾಷ್ಟ್ರಪತಿಗೆ ಆಹ್ವಾನವಿರದ ಕಾರ್ಯಕ್ರಮಕ್ಕೆ...

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ...

ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ 64,500...

ಸಂಸತ್ ಭವನ ಉದ್ಘಾಟನೆ: ರೈತ ಧ್ವನಿಗೆ ಬೆಚ್ಚಿದ ಸರ್ಕಾರ; ದೆಹಲಿ ಗಡಿಯಲ್ಲಿ ಪೊಲೀಸ್ ಭದ್ರತೆ

ಹೊಸ ಸಂಸತ್‌ ಭವನದ ಉದ್ಘಾಟನೆ ಇಂದು (ಭಾನುವಾರ) ನಡೆಯುತ್ತಿದೆ. ಇದೇ ವೇಳೆ,...