ಪ್ರಜ್ವಲ್ ಲೈಂಗಿಕ ಹಗರಣ | ಭವಾನಿ ರೇವಣ್ಣಗೂ ನೋಟಿಸ್‌ ನೀಡಿದ ಎಸ್‌ಐಟಿ

Date:

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರಿಗೆ ಎಸ್‌ಐಟಿ 3ನೇ ನೋಟಿಸ್ ನೀಡಿದೆ. ರೇವಣ್ಣ ಮಾತ್ರವಲ್ಲದೆ, ರೇವಣ್ಣ ಪತ್ನಿ, ಪ್ರಜ್ವಲ್ ತಾಯಿ ಭವಾನಿ ರೇವಣ್ಣಗೂ ನೋಟಿಸ್‌ ನೀಡಿದೆ ಎಂದು ತಿಳಿದುಬಂದಿದೆ.

- Advertisement -

ಎಸ್‌ಐಟಿ ಜಾರಿ ಮಾಡಿದ್ದ ನೋಟಿಸ್‌ಅನ್ನು ಹೊಳೆನರಸೀಪುರದಲ್ಲಿರುವ ರೇವಣ್ಣ ಮನೆಗೆ ಸ್ಥಳೀಯ ಪೊಲೀಸರು ರವಾನಿಸಿದ್ದಾರೆ. ಗುರುವಾರ ಅಥವಾ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಲೈಂಗಿಕ ಹಗರಣ ಬೆಳಕಿಗೆ ಬಂದ ಬಳಿಕ, ಪ್ರಜ್ವಲ್‌ ದೇಶಬಿಟ್ಟು ಪರಾರಿಯಾಗಿದ್ದಾರೆ. ಅವರಿಗೂ ನೋಟಿಸ್‌ ನೀಡಲಾಗಿದೆ. ಜರ್ಮನಿಗೆ ತೆರಳಿದ್ದ ಆತ ,ಈಗ ದುಬೈನಲ್ಲಿದ್ದಾರೆ ಎಂದು ವರದಿಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎರಡು ನೋಟಿಸ್‌ ನೀಡಿದ್ದರೂ, ರೇವಣ್ಣ ವಿಚಾರಣೆಗೆ ಹಾಜರಾಗಿರಲ್ಲಿಲ್ಲ. ಹೀಗಾಗಿ, ಇದೀಗ 3ನೇ ನೋಟಿಸ್‌ ಜಾರಿ ಮಾಡಲಾಗಿದೆ.

ಅಲ್ಲದೆ, ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಬೆಂಗಳೂರು ಮತ್ತು ಹಾಸನ ಜಿಲ್ಲೆಯಲ್ಲಿರುವ ರೇವಣ್ಣ ಕುಟುಂಬದ ನಿವಾಸಗಳು, ಫಾರ್ಮ್‌ ಹೌಸ್‌ಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದೆ. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.

ಇದೆಲ್ಲದರ ನಡುವೆ, ಸಂತ್ರಸ್ತೆಯನ್ನು ರೇವಣ್ಣ ಅಪಹರಣ ಮಾಡಿದ್ದಾರೆ ಎಂದು ಸಂತ್ರಸ್ತೆಯೊಬ್ಬರ ಮಗ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ರೇವಣ್ಣ ಅವರ ಸಹಚರ ಸತೀಶ್ ಬಾಬಣ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆಯೊಬ್ಬರು ತನ್ನನ್ನು ಬೆದರಿಸಿ ಪ್ರಜ್ವಲ್ ರೇವಣ್ಣ ಪದೇ-ಪದೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....