ಮೋದಿಗೆ ಗುಡ್‌ಬೈ – ಮುಂದಿನ ಪ್ರಧಾನಿ ನಿತಿನ್ ಗಡ್ಕರಿ; ಆರ್‌ಎಸ್‌ಎಸ್‌ ಚಿಂತನೆ?

Date:

Advertisements

ಲೋಕಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದೆ. ‘ಚಾರ್‌ ಸೌ ಪಾರ್’ ಎನ್ನುತ್ತಿದ್ದ ಬಿಜೆಪಿ 244 ಸ್ಥಾನಕ್ಕೆ ಕುಸಿದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 295 ಸ್ಥಾನಗಳಲ್ಲಿ ನಿಂತಿದೆ. ಇಂಡಿಯಾ ಮೈತ್ರಿಕೂಟ 230 ಸ್ಥಾನಗಳನ್ನು ದಾಟಲು ಪ್ರಯತ್ನಿಸುತ್ತಿದೆ.

ಸ್ವತಂ ಬಲದಲ್ಲಿ ಅಧಿಕಾರ ರಚಿಸುತ್ತೇವೆ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ, ಸಾಧಾರಣ ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ 244 ಸ್ಥಾನದಲ್ಲಿಯೇ ಹೆಣಗಾಡುತ್ತಿದೆ.

ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಎನ್‌ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಗಳು ಹೆಚ್ಚಾಗಿದೆ. ಬಿಜೆಪಿ ಎನ್‌ಡಿಎ ಸರ್ಕಾರವನ್ನು ರಚಿಸಿದರೂ, ಮೋದಿ ಮತ್ತೆ ಪ್ರಧಾನಿ ಆಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ, ಮೋದಿಯನ್ನು ಪದಚ್ಯುತಿಗೊಳಿಸಿ, ನಿತಿನ್ ಗಡ್ಕರಿಯನ್ನು ಪ್ರಧಾನಿ ಮಾಡಲು ಆರ್‌ಎಸ್‌ಎಸ್‌ ಚಿಂತನೆ ನಡೆಸಿದ ಎಂದು ತಿಳಿದುಬಂದಿದೆ.

Advertisements

 

ಬಿಜೆಪಿಯೊಳಗೆ ಮುಂದಿನ ಪ್ರಧಾನಿಯನ್ನು ಆಯ್ಕೆ ಮಾಡಲು ಬಿಜೆಪಿ ನೂತನ ಸಂಸದರ ಸಭೆಯಲ್ಲಿ ನಿರ್ಣಯ ಮಂಡಿಸಲು ಆರ್‌ಎಸ್‌ಎಸ್‌ ಯೋಜಿಸುತ್ತಿದೆ ಎನ್ನಲಾಗುತ್ತಿದೆ.

50%ಕ್ಕಿಂತ ಹೆಚ್ಚು ಬಿಜೆಪಿ ಸಂಸದರು ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಬಯಸುವುದಿಲ್ಲ. ಅವರೆಲ್ಲರೂ, RSS ಬೆಂಬಲಿತ ನಾಯಕನನ್ನು ಆಯ್ಕೆ ಮಾಡಬಹುದು ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X