ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

Date:

Advertisements

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ ಬಜರಂಗದಳ ಕಾರ್ಯಕರ್ತರನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ತಮ್ಮ ವಿರುದ್ಧದ ಪಿತೂರಿ ಬಗ್ಗೆ ಮಾತನಾಡುತ್ತ, “ಗಂಡಸರಲ್ಲಿ ಒಂದು ಮನಸ್ಥಿತಿ ಇದೆ. ಅಧಿಕಾರ ತಮ್ಮಲ್ಲೆ ಇರಬೇಕು ಎಂದು ದುಡ್ಡಿನ ದರ್ಪದಿಂದ, ಅಹಂಕಾರದಿಂದ ‘ಗೋಬ್ಯಾಕ್ ಶೋಭಾ’ ಅಭಿಯಾನ ಮಾಡಿಸಿದ್ದಾರೆ” ಎಂದು ಆರೋಪಿಸಿದರು.

“ನನ್ನ ವಿರುದ್ಧ ಕಳೆದ ಚುನಾವಣೆಯಲ್ಲಿ ಗೋಬ್ಯಾಕ್ ಮಾಡಿದ್ದರು. ಈ ಚುನಾವಣೆಯಲ್ಲೂ ಮಾಡಿದ್ದಾರೆ. ವ್ಯವಸ್ಥಿತವಾಗಿ ಮಾಡಿದ್ದಾರೆ. ಮಾಡಿಸುತ್ತಿದ್ದಾರೆ. ಹೈಕಮಾಂಡ್ ನನಗೆ ಯಾವ ಜವಾಬ್ದಾರಿ ನೀಡಿದೆ ಪ್ರಾಮಾಣಿಕವಾಗಿ, ಕಪ್ಪು ಚುಕ್ಕೆ ಬಾರದಂತೆ ರಾಜಕೀಯ ಮಾಡಿದ್ದೇನೆ. ಯಾರು ಷಡ್ಯಂತ್ರ ಮಾಡಿದರು. ಉತ್ತರ ನಾನು ಕೊಡಲ್ಲ ಹೈಕಮಾಂಡ್, ಹಿರಿಯರು ಕೊಡುತ್ತಾರೆ” ಎಂದು ಆಕ್ರೋಶ ಹೊರ ಹಾಕಿದರು.

Advertisements

“ಪತ್ರ ಯಾರು ಬರೆದರು, ಯಾರು ಪೋಸ್ಟ್ ಮಾಡಿದರು, ಎಷ್ಟು ಪೋಸ್ಟ್ ಮಾಡಿದರು. ಇದೆಲ್ಲದರ ಬಗ್ಗೆ ಕೇಂದ್ರ ಕೂಡ ವರದಿ ತರಿಸಿ ಕೊಂಡಿದೆ. ಸತ್ಯ ಕೇಂದ್ರದವರಿಗೆ ತಿಳಿದಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X