ಸರ್ಕಾರಿ ನೌಕರರ ವರ್ಗಾವಣೆ ಕುರಿತು ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Date:

Advertisements

ಸರ್ಕಾರಿ ನೌಕರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳಲ್ಲಿ ಹಿನ್ನೆಲೆಯಲ್ಲಿ ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ ವರ್ಗಾವನೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಇಲಾಖಾ ಕಾರ್ಯದರ್ಶಿ/ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಈ ಕೆಳಕಂಡ ಆಕ್ಷೇಪಣೆಗಳು ಉದ್ಭವಿಸದಂತೆ ಕಟ್ಟುನಿಟ್ಟಾಗಿ ದಿನಂಕ 12/05/2025ರಂದು ಹೊರಡಿಸಿದ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸಿ ವರ್ಗಾವಣೆ ಆದೇಶಗಳನ್ನು ಮಾಡಲು ಸೂಚಿಸಿದೆ.

Advertisements
  • ಕನಿಷ್ಠ ಅವಧಿ ಪೂರ್ಣಗೊಳಿಸದೇ ಇರುವವರನ್ನು ವರ್ಗಾಯಿಸುವುದು.
  • ನಿವೃತ್ತರಾಗಲು 2 ವರ್ಷಕ್ಕಿಂತ ಕಡಿಮೆ ಸೇವಾವಧಿ ಇರುವವರ ವರ್ಗಾವಣೆಯನ್ನು ಸಕಾರಣವಿಲ್ಲದೇ ಮಾಡುವುದು.
  • ಅವಧಿಪೂರ್ವ ವರ್ಗಾವಣೆಗಳನ್ನು ಸಕಾರಣವಿಲ್ಲದೇ ಮಾಡುವುದು.
  • ವಿಶೇಷ ಚೇತನ ನೌಕರರಿಗೆ ನೀಡಲಾದ ವಿನಾಯಿತಿಗಳನ್ನು ಅನುಸರಿಸದೇ ವರ್ಗಾಯಿಸುವುದು.
  • ವರ್ಗಾವಣೆ ಆದೇಶದಲ್ಲಿ ಹುದ್ದೆಯನ್ನು ತೋರಿಸುವುದು.
  • ಸಾಮಾನ್ಯ ವರ್ಗಾವಣೆ ಅವಧಿ ಮುಗಿದ ನಂತರ ಮುಖ್ಯಮಂತ್ರಿಗಳ ಅನುಮೋದನೆ ಪಡೆಯದೇ ವರ್ಗಾಯಿಸುವುದು.
  • ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಇನ್ನಿತರೆ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸುವುದು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X