ಡ್ರಗ್ಸ್ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ; ಗೃಹ ಸಚಿವ ಡಾ. ಜಿ ಪರಮೇಶ್ವರ್

Date:

ಡ್ರಗ್ಸ್ ದಂಧೆ ಕೇವಲ ನಮ್ಮ ರಾಜ್ಯದಲ್ಲಷ್ಟೆ ಅಲ್ಲ, ಇಡೀ ದೇಶದಲ್ಲಿ ಆವರಿಸಿಕೊಂಡಿದೆ. ನಮ್ಮ ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.

- Advertisement -

ಬುಧವಾರ ವಿಧಾನ ಸಭೆಯ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಡ್ರಗ್ಸ್‌ ದಂಧೆ ಬಹಳ ಗಂಭೀರವಾದ ವಿಚಾರ, 4-5 ವರ್ಷಗಳ ಹಿಂದೆ ಬೆಂಗ ಳೂರನ್ನು ಪಂಜಾಬ್ ರಾಜ್ಯಕ್ಕೆ ಹೋಲಿ ಸುತ್ತಿದ್ದರು. ಅಲ್ಲಿ ಹೊರ ದೇಶ, ಹೊರ ರಾಜ್ಯಗಳಿಂದ ಬರುತ್ತಿದ್ದ ಪ್ರಮಾಣ ಎಷ್ಟು ಇತ್ತೆಂದರೆ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಬಲಿ ಯಾಗುತ್ತಿದ್ದರು. ಆದುದರಿಂದ, ಪಂಜಾಬ್ ಅನ್ನು ಉಡ್ತಾ ಪಂಜಾಬ್ ಎನ್ನುತ್ತಿದ್ದರು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಯಾವ ಕಾರಣಕ್ಕೂ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಬೆಳೆ ಯುವುದಕ್ಕೆ ಬಿಡಬಾರದು ಎಂದು ನಿರ್ಧರಿಸಿದ್ದೇವೆ. ಮಂಗಳೂರಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ದಂಧೆ ಬಗ್ಗೆ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದಿದ್ದೇನೆ. ತಿಂಗಳಲ್ಲಿ ಮಂಗಳೂರು ಡ್ರಗ್ಸ್ ಮುಕ್ತ ಆಗಬೇಕು ಎಂದು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಅದೇ ರೀತಿ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಈ ಸುದ್ದಿಓದಿದ್ದೀರಾ? ಹಿಂದೂ ಕಾರ್ಯಕರ್ತರು ಒಂಟಿಯಾಗಿ ಓಡಾಡಬೇಡಿ: ಮಾಜಿ ಸಚಿವ ಶ್ರೀರಾಮುಲು

ಕಾಂಗ್ರೆಸ್‌ ನೇತೃತ್ವದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 15-20 ದಿನಗಳಲ್ಲಿ 112 ಕೋಟಿ ರೂ.ಗಳ ಡ್ರಗ್ಸ್ ನಾಶ ಮಾಡಿದ್ದೇವೆ. ಇದು ನಿರಂತರವಾಗಿ ನಡೆಯಬೇಕು. ಮಾದಕ ವಸ್ತುಗಳಲ್ಲಿ ಗಾಂಜಾ ಅಷ್ಟೇ ಅಲ್ಲ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಸೇರಿದಂತೆ ಅನೇಕ ಬಗೆಯ ವಸ್ತುಗಳು ಬಂದಿವೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ...

ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು...

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ...

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...