ಧಾರವಾಡ | ಎಸ್‌ಯುಸಿಐ ಕಾರ್ಯಕರ್ತರ ಸಭೆ; ಮಧುಲತಾ ಗೌಡ ಬೆಂಬಲಿಸುವಂತೆ ಮನವಿ

Date:

  • ವಿವಿಧ ಗ್ರಾಮಗಳ ಕಾರ್ಯಕರ್ತರ ಸಭೆ
  • ಎಸ್‌ಯುಸಿಐ ಗೆಲ್ಲಿಸುವಂತೆ ಮನವಿ

ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ(ಸಿ) ಅಭ್ಯರ್ಥಿ ಮಧುಲತಾ ಗೌಡರ್ ಪರವಾಗಿ ಕ್ಷೇತ್ರದ ಗರಗ, ಮುಗಳಿ, ತೇಗೂರು, ಗುಳೇದಕೊಪ್ಪ, ಗೊಂಗಡೆಕೊಪ್ಪ ಹಾಗೂ ವಿವಿಧ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಕಾರ್ಯಕರ್ತರ ಸಭೆ ನಡೆದಿದೆ. ಮಧುಲತಾ ಅವರಿಗೆ ಮತ ನೀಡುವಂತೆ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

- Advertisement -

ಧಾರವಾಡ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣನವರ ಮಾತನಾಡಿ, “ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಮಧುಲತಾ ಗೌಡರ್ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯ ಕಣದಲ್ಲಿದ್ದಾರೆ. ಇದುವರೆಗೂ ಆಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿ ಪರವಾದ ಪಕ್ಷಗಳಾಗಿವೆ. ಎಸ್‌ಯುಸಿಐ ದೇಶದ ಬಡ ರೈತ ಕೃಷಿ ಕಾರ್ಮಿಕರ ಪಕ್ಷವಾಗಿದ್ದು, ಅವರ ಪರವಾದ ಹಲವಾರು ಹೋರಾಟಗಳನ್ನು ಕಟ್ಟುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? : ಕಲಬುರುಗಿ | ಜೆಡಿಎಸ್‌ಗೆ ಒಂದು ಬಾರಿ ಅವಕಾಶ ಕೊಡಿ, ‘ಸೇಡಂ’ಅನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ: ಬಾಲರಾಜ್‌ ಗುತ್ತೇದಾರ

“ರೈತ ಕೃಷಿ-ಕಾರ್ಮಿಕರ ಪರವಾದ ಧ್ವನಿಯನ್ನು ವಿಧಾನಸಭೆಯಲ್ಲಿ ಮೊಳಗಿಸಲು, ಕಾಮ್ರೇಡ ಮಧುಲತಾ ಗೌಡರ್ ಅವರನ್ನು ಗೆಲ್ಲಿಸುವ ಪಣ ತೊಡಬೇಕು” ಎಂದು ಕರೆ ನೀಡಿದರು.

ಸಭೆಗೆ ಆಗಮಿಸಿದ ಎಲ್ಲ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಚುನಾವಣಾ ಪ್ರಚಾರವನ್ನು ಕೈಗೊಳ್ಳುವುದಾಗಿ ದೃಢ ನಿರ್ಧಾರ ಕೈಗೊಂಡರು. ಈ ವೇಳೆ ಜಿಲ್ಲಾ ಸಮಿತಿ ಸದಸ್ಯ ದೀಪಾ ಧಾರವಾಡ, ಸಮಿತಿ ಸದಸ್ಯ ಹನುಮೇಶ ಹುಡೇದ, ಪಕ್ಷದ ಬೆಂಬಲಿಗರು ಬಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...