ವಾಲ್ಮೀಕಿ ನಿಗಮ ಪ್ರಕರಣ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

- Advertisement -

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬ್ಯಾಂಕಿಂಗ್​ ನಿಯಂತ್ರಣ ಅಧಿನಿಯಮ ಸೆ.35 ಎ ಅಡಿಯ ವ್ಯಾಖ್ಯಾನ ಒಪ್ಪಲಾಗುವುದಿಲ್ಲ. ಸೆ. 35 ಎ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಅನುಮತಿ ನೀಡಿದರೆ ಎಲ್ಲ ಬ್ಯಾಂಕ್​ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್​ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...