50 ವರ್ಷಗಳ ಸೃಜನಶೀಲ ಸಾಹಿತ್ಯ: ‘ಮಹಿಳಾ ಅಭಿವ್ಯಕ್ತಿ’ಯ ನೆಲೆಗಳೇನು? (ಭಾಗ-2)

Date:

Advertisements

(ಮುಂದುವರಿದ ಭಾಗ..) ವಿರೋಧಿಯನ್ನು ಕಲ್ಪಿಸಿಕೊಳ್ಳದ ಅಸ್ತಿತ್ವ ಇರಲು ಸಾಧ್ಯವಿಲ್ಲ. ಅದರಲ್ಲೂ ಗುಲಾಮಗಿರಿಯ ಮೊದಲ ಪಾಠವೇ ತನ್ನ ಎನಿಮಿಯನ್ನು ಗುರುತಿಸಿಕೊಳ್ಳುವುದು, ಅದರ ಬಗ್ಗೆ ಎಚ್ಚರದಿಂದ ಇರುವುದು, ಪ್ರತಿರೋಧಕ್ಕೆ ತಂತ್ರವನ್ನು ರೂಪಿಸಿಕೊಳ್ಳುವುದು ಹಾಗೂ ಅದಕ್ಕಾಗಿ ನಿರಂತರ ಶ್ರಮವಹಿಸುವುದು. ನಂತರವೇ ಉತ್ತಮ ಫಲಿತಾಂಶ. ಇದನ್ನು ಡಿ.ಆರ್. ನಾಗರಾಜ ಅವರು ‘ಬಯಲು-ಬಿಲʼ ಪರಿಕಲ್ಪನೆಯನ್ನಾಗಿ ರೂಪಿಸುತ್ತಾರೆ. ಅವರು ಭಾರತೀಯ ಸ್ತ್ರೀವಾದವನ್ನು ಕುರಿತು ಬರೆಯುತ್ತಾ ಮುಖ್ಯವಾಗಿ ಮಹಾಶ್ವೇತಾದೇವಿಯವರ ‘ಸ್ತನದಾಯಿನಿʼ, ವೈದೇಹಿಯವರ ‘ಅಕ್ಕುʼ ಮುಂತಾದ ಬರಹಗಳನ್ನು ಚರ್ಚಿಸುತ್ತಾ ‘ಹುಲಿ ಇಲಿಗೆ ಸೋತ ಕಥೆʼಯನ್ನು ನಿರೂಪಿಸುವ ಸಂಕೇತಗಳಾಗಿ ‘ಬಯಲು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
ರಾಜಪ್ಪ
ಪ್ರೊ. ರಾಜಪ್ಪ ದಳವಾಯಿ
+ posts

ಕನ್ನಡ ಪ್ರಾಧ್ಯಾಪಕರು. ಮೈಸೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ. ಕನ್ನಡದಲ್ಲಿ ಸಂಸ್ಕೃತಿ ನಿರ್ವಚನ ಎಂಬ ವಿಷಯ ಕುರಿತ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ. ಗಿರೀಶ್ ಕಾರ್ನಾಡರ ನಾಟಕಗಳಲ್ಲಿ ಪುರಾಣ ಚಾರಿತ್ರಿಕ ವಾಸ್ತವ ಎಂಬ ವಿಷಯದ ಮೇಲಿನ ಅಧ್ಯಯನಕ್ಕೆ ದ್ರಾವಿಡ ವಿಶ್ವವಿದ್ಯಾಲಯದಿಂದ ಎಂಫಿಲ್ ಪದವಿ ಪಡೆದಿದ್ದಾರೆ. 'ಕವಿರಾಜ ಮಾಗ౯: ಬಹುಶಿಸ್ತೀಯ ಅಧ್ಯಯನ' ವಿಷಯದ ಸಂಶೋಧನೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ದಿಂದ ಡಿ.ಲಿಟ್. ಪದವಿ ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪ್ರೊ. ರಾಜಪ್ಪ ದಳವಾಯಿ
ಪ್ರೊ. ರಾಜಪ್ಪ ದಳವಾಯಿ
ಕನ್ನಡ ಪ್ರಾಧ್ಯಾಪಕರು. ಮೈಸೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ. ಕನ್ನಡದಲ್ಲಿ ಸಂಸ್ಕೃತಿ ನಿರ್ವಚನ ಎಂಬ ವಿಷಯ ಕುರಿತ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ. ಗಿರೀಶ್ ಕಾರ್ನಾಡರ ನಾಟಕಗಳಲ್ಲಿ ಪುರಾಣ ಚಾರಿತ್ರಿಕ ವಾಸ್ತವ ಎಂಬ ವಿಷಯದ ಮೇಲಿನ ಅಧ್ಯಯನಕ್ಕೆ ದ್ರಾವಿಡ ವಿಶ್ವವಿದ್ಯಾಲಯದಿಂದ ಎಂಫಿಲ್ ಪದವಿ ಪಡೆದಿದ್ದಾರೆ. 'ಕವಿರಾಜ ಮಾಗ౯: ಬಹುಶಿಸ್ತೀಯ ಅಧ್ಯಯನ' ವಿಷಯದ ಸಂಶೋಧನೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ದಿಂದ ಡಿ.ಲಿಟ್. ಪದವಿ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

‘ಟ್ರಾನ್ಸ್‌ ಸಮುದಾಯ’; ಗ್ರಹಿಕೆಯ ತೊಡಕುಗಳೇನು? (ಭಾಗ-2)

(ಮುಂದುವರಿದ ಭಾಗ…) 'ಜೋಗಪ್ಪಗಳು' ಜೆಂಡರ್ ಆಯ್ಕೆಯಿಂದ ಹೆಣ್ಣಾದವರೇ?: ಗಂಡಾಗಿ ಹುಟ್ಟಿ ಹೆಣ್ಣಿನ...

Download Eedina App Android / iOS

X