ಅರಿವೇ ಅಂಬೇಡ್ಕರ | ಬಟವಾಡೆಯಾಗದ ಭಾಷಣ ‘ಅನಾಇಲೇಷನ್ ಆಫ್ ಕಾಸ್ಟ್’ (ಭಾಗ- 1)

Date:

Advertisements

ಜಾತಿ ವ್ಯವಸ್ಥೆಯು ಯಾವ ಧಾರ್ಮಿಕ ಭಾವನೆಗಳ ಆಧಾರದ ಮೇಲೆ ಸ್ಥಾಪಿತ ಆಗಿದೆಯೋ, ಅಂತಹ ಧಾರ್ಮಿಕ ಭಾವನೆಗಳನ್ನು ನಾಶ ಮಾಡುವ ತನಕ ಜಾತಿ ವ್ಯವಸ್ಥೆಯನ್ನು ಒಡೆಯುವುದು ಸಾಧ್ಯವಿಲ್ಲ ಎಂಬುದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಪಾದನೆಯಾಗಿತ್ತು. ಈ ಪ್ರತಿಪಾದನೆಯನ್ನು 1936ರ ಲಾಹೋರ್‌ನ ವಾರ್ಷಿಕ ಸಮ್ಮೇಳನವೊಂದರಲ್ಲಿ ವಿವರವಾಗಿ ಮಂಡಿಸುವಂತೆ ಕೋರಲಾಗಿತ್ತು. ‘ಜಾತಿವ್ಯವಸ್ಥೆಯ ಮೂಲ ಚಾತುರ್ವರ್ಣ್ಯ ಪದ್ಧತಿ. ಚಾತುರ್ವರ್ಣ್ಯದ ಮೂಲ ವೇದ ಶಾಸ್ತ್ರಗಳು. ಜಾತಿಯನ್ನು ನಾಶ ಮಾಡಬೇಕಿದ್ದರೆ ಅವುಗಳ ಬೇರುಗಳಾದ ವೇದ ಶಾಸ್ತ್ರಗಳನ್ನು ಧಿಕ್ಕರಿಸಿ ಮೂಲೆಗೆಸೆಯಬೇಕು. ಅವುಗಳ ಅಧಿಕಾರವನ್ನು ನಾಶಗೊಳಿಸಬೇಕು’ ಎಂಬ ಸಿದ್ಧೌಷಧವನ್ನು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
ಉಮಾಪತಿ ಡಿ
ಡಿ ಉಮಾಪತಿ
+ posts

ಹಿರಿಯ ಪತ್ರಕರ್ತರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಿ ಉಮಾಪತಿ
ಡಿ ಉಮಾಪತಿ
ಹಿರಿಯ ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X