ಆದಿವಾಸಿಗಳೂ ಇದ್ದಾರೆಂಬ ಅರಿವಿದೆಯೇ? (ಭಾಗ- 2)

Date:

Advertisements

(ಮುಂದುವರಿದ ಭಾಗ..) ಸ್ವಾತಂತ್ರ್ಯಾ ನಂತರ, ಅರಣ್ಯ ಮತ್ತು ಆದಿವಾಸಿಗಳನ್ನು ಜೊತೆಯಲ್ಲೇ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲು ಅನೇಕ ಆಯೋಗಗಳನ್ನು ಭಾರತ ಸರ್ಕಾರ ನೇಮಿಸಿದೆ. ಆದಿವಾಸಿಗಳು ಅರಣ್ಯದ ಜೊತೆ ಹೊಂದಬಹುದಾದ ಸಂಬಂಧ ಮತ್ತು ಈ ಸಂಬಂಧದ ಕುರಿತು ಸರ್ಕಾರ ಈಗಾಗಲೇ ಅಂಗೀಕರಿಸಿರುವ ಅರಣ್ಯ ನೀತಿಯಲ್ಲಿ ಇರಬಹುದಾದ ಅಡೆತಡೆಗಳನ್ನು ಸರಿಪಡಿಸುವ ಕುರಿತು ಅನೇಕ ಸಲಹೆ, ಸೂಚನೆಗಳನ್ನು ಆಯೋಗಗಳು ನೀಡಿವೆ. ಅರಣ್ಯ ಮತ್ತು ಆದಿವಾಸಿಗಳ ನಿತ್ಯದ ಸಂಬಂಧಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಆಯೋಗಗಳು ಮಾಡಿದ ಶಿಫಾರಸ್ಸುಗಳು ನಿಜಕ್ಕೂ ಮಹತ್ವದವುಗಳಾಗಿವೆ. ಆದರೆ ಈ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
prabhakara as
ಡಾ. ಎ. ಎಸ್. ಪ್ರಭಾಕರ
+ posts

ಎ.ಎಸ್. ಪ್ರಭಾಕರ ಅವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯರಬಳ್ಳಿಯವರು. ಪ್ರಸ್ತುತ ಹಂಪಿ ವಿಶ್ವವಿದ್ಯಾಲಯದ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 26 ವರ್ಷಗಳ ಬೋಧನಾ ಅನುಭವ ಹೊಂದಿದ್ದು ಬುಡಕಟ್ಟು ಸಮುದಾಯಗಳ ಅಧ್ಯಯನ ಅವರ ವಿಶೇಷ ಪರಿಣತಿ ಕ್ಷೇತ್ರವಾಗಿದೆ. `ಚಹರೆಗಳೆಂದರೆ ಗಾಯಗಳು ಹೌದು’ ಮತ್ತು ‘ಆದಿವಾಸಿಗಳ ಅಭಿವೃದ್ಧಿ’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ. ಎ. ಎಸ್. ಪ್ರಭಾಕರ
ಡಾ. ಎ. ಎಸ್. ಪ್ರಭಾಕರ
ಎ.ಎಸ್. ಪ್ರಭಾಕರ ಅವರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಯರಬಳ್ಳಿಯವರು. ಪ್ರಸ್ತುತ ಹಂಪಿ ವಿಶ್ವವಿದ್ಯಾಲಯದ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 26 ವರ್ಷಗಳ ಬೋಧನಾ ಅನುಭವ ಹೊಂದಿದ್ದು ಬುಡಕಟ್ಟು ಸಮುದಾಯಗಳ ಅಧ್ಯಯನ ಅವರ ವಿಶೇಷ ಪರಿಣತಿ ಕ್ಷೇತ್ರವಾಗಿದೆ. `ಚಹರೆಗಳೆಂದರೆ ಗಾಯಗಳು ಹೌದು’ ಮತ್ತು ‘ಆದಿವಾಸಿಗಳ ಅಭಿವೃದ್ಧಿ’ ಎಂಬ ಪುಸ್ತಕಗಳನ್ನು ರಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X