ಗೋಮೂತ್ರ ಕುಡಿಯುತ್ತಿದ್ದೀರಾ..? ಎಚ್ಚರ, ಎಚ್ಚರ!

Date:

Advertisements

ಗೋಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂದು ಇತ್ತೀಚೆಗೆ ಐಐಟಿ ಮದ್ರಾಸ್ ನಿರ್ದೇಶಕ ಕಾಮಕೋಟಿ ಗಿರಿನಾಥನ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ವೈಜ್ಞಾನಿಕ ಹಿನ್ನೆಲೆ ಇರುವ ಅನೇಕ ಸಂಶೋಧಕರು ಈ ಹೇಳಿಕೆಯನ್ನು ಖಂಡಿಸಿದ್ದಾರೆ. ವೈದ್ಯಕೀಯ ಸಂಘದವರು, “ನಮ್ಮ ಜೊತೆ ಸಂವಾದ ನಡೆಸಲು ನೀವು ಸಿದ್ಧವಿದ್ದೀರಾ?” ಎಂದು ಕಾಮಕೋಟಿ ಅವರಿಗೆ ಸವಾಲೆಸೆದಿದ್ದಾರೆ. ಈ ಎಲ್ಲ ಚರ್ಚೆಗಳಿಗೆ, ಟೀಕೆಗಳಿಗೆ ಇತಿಶ್ರೀ ಹಾಡಬೇಕೆಂದು ಕಾಮಕೋಟಿ ಗಿರಿನಾಥನ್ ಅವರು ಪತ್ರಿಕಾಗೋಷ್ಠಿ ನಡೆಸಿದರು. ತಾನು ಹೇಳಿದ ವಿಚಾರಗಳಿಗೆ ವೈಜ್ಞಾನಿಕ ಆಧಾರಗಳಿವೆ ಎನ್ನುತ್ತಾ,…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
Ashok 5
ಅಶೋಕ್ ಎಂ. ಭದ್ರಾವತಿ
+ posts

ರಾಜಕೀಯ, ಸಾಮಾಜಿಕ, ಇತಿಹಾಸ, ಸಿನಿಮಾ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳ ಬಗ್ಗೆ ಒಳಹುಗಳನ್ನು ನೀಡುತ್ತಾ ಬಂದಿರುವ ಪತ್ರಕರ್ತ ಅಶೋಕ್ ಕುಮಾರ್ ಭದ್ರಾವತಿಯವರು ಉತ್ತಮ ವಾಗ್ಮಿಯೂ ಹೌದು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಅಶೋಕ್ ಎಂ. ಭದ್ರಾವತಿ
ಅಶೋಕ್ ಎಂ. ಭದ್ರಾವತಿ
ರಾಜಕೀಯ, ಸಾಮಾಜಿಕ, ಇತಿಹಾಸ, ಸಿನಿಮಾ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳ ಬಗ್ಗೆ ಒಳಹುಗಳನ್ನು ನೀಡುತ್ತಾ ಬಂದಿರುವ ಪತ್ರಕರ್ತ ಅಶೋಕ್ ಕುಮಾರ್ ಭದ್ರಾವತಿಯವರು ಉತ್ತಮ ವಾಗ್ಮಿಯೂ ಹೌದು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X