ಜಾರಿಯಾಗದೆ ಉಳಿದ ಬಾಬಾಸಾಹೇಬರ ಸಂವಿಧಾನ ‘ಸ್ಟೇಟ್ಸ್ ಅಂಡ್ ಮೈನಾರಿಟೀಸ್’ (ಭಾಗ-1)

Date:

Advertisements

ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ‘ರಾಜ್ಯಗಳು ಮತ್ತು ಅಲ್ಪಸಂಖ್ಯಾತರು’ (States and Minorities) ಒಂದು ವಿಶಿಷ್ಟವಾದ ಕೃತಿ. ಎಲ್ಲ ಅಡಕಗಳು, ಕೋಷ್ಟಕಗಳು ಮತ್ತು ವಿವರಣೆಗಳು ಸೇರಿ ಕೇವಲ 79 ಪುಟಗಳ ಈ ಪುಟ್ಟ ಪುಸ್ತಕ ಬಾಬಾ ಸಾಹೇಬರ ದೈತ್ಯ ಪ್ರತಿಭೆಗೆ ಸಾಕ್ಷಿಯಾಗಿ ನಮ್ಮ ಮುಂದಿರುವ ಇನ್ನೊಂದು ಮಹತ್ವದ ದಾಖಲೆ. ಅಷ್ಟಕ್ಕೂ ಇದನ್ನು ಅವರು ಬರೆದದ್ದು ಒಂದು ಪುಸ್ತಕ ಬರೆಯುವ ಉದ್ದೇಶದಿಂದ ಅಲ್ಲ. ಇದನ್ನು ಅಂಬೇಡ್ಕರ್ ಒಂದು ಕರಪತ್ರ ಅಂತ ಕರೆದಿದ್ದಾರೆ. ವಾಸ್ತವದಲ್ಲಿ ಇದು ಅಂಬೇಡ್ಕರ್…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
M Gopinath
ಎಂ. ಗೋಪಿನಾಥ್
+ posts

ಬಹುಜನ ಚಳವಳಿಯಲ್ಲಿ ಗುರುತಿಸಿಕೊಂಡ ಗೋಪಿನಾಥ್ ಅವರು, ಕರ್ನಾಟಕ ರಾಜ್ಯ ಹಣಕಾಸು ನಿಗಮದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದವರು. 1987ರಲ್ಲಿ ಬೆಂಡಿಗೇರಿ ದಲಿತರಿಗೆ ಮಲ ತಿನ್ನಿಸಿದ ಪ್ರಕರಣ ಖಂಡಿಸಿ, ಕೆಎಸ್‌ಎಫ್‌ಸಿ ಹುದ್ದೆಗೆ ರಾಜೀನಾಮೆ ನೀಡಿ ಚಳವಳಿಯಲ್ಲಿ ಪೂರ್ಣಾವಧಿ ಕಾರ್ಯಕರ್ತರಾದರು. ಸಮತಾ ಸೈನಿಕ ದಳ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು. ಹಲವಾರು ಪುಸ್ತಕಗಳನ್ನು ಬರೆದಿರುವ ಅವರು, ವಿ. ಟಿ. ರಾಜಶೇಖರರ ಸಂಪಾದಕತ್ವದಲ್ಲಿದ್ದ ಇಂಗ್ಲಿಷ್ ದಲಿತ್ ವಾಯ್ಸ್‌ನಲ್ಲಿ ಎಕ್ಸಿಕ್ಯೂಟಿವ್ ಎಡಿಟರ್ ಆಗಿದ್ದರು. ಇದೇ ವೇಳೆ ಕನ್ನಡ ದಲಿತ್ ವಾಯ್ ಆರಂಭಿಸಿದರು. 'ಅಂಬೇಡ್ಕರ್ ವಾಯ್ಸ್' ಮಾಸಿಕದ ಪ್ರಧಾನ ಸಂಪಾದಕರಾಗಿಯೂ ಕೆಲಸ ಮಾಡಿದ್ದಾರೆ.

Narayan
ಎ. ನಾರಾಯಣ

ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಎ.ನಾರಾಯಣ ಅವರು ಪ್ರಖರ ರಾಜಕೀಯ ವಿಶ್ಲೇಷಕರೂ ಹೌದು. ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ನಿಯಮಿತವಾಗಿ ಬರೆಯುತ್ತಿರುವ ಅವರು, ತಮ್ಮ ವಿಶಿಷ್ಟ ಒಳನೋಟಗಳಿಂದ ಗಮನ ಸೆಳೆದಿದ್ದಾರೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

‘ಶೂದ್ರರು ಯಾರಾಗಿದ್ದರು?’: ಬಾಬಾಸಾಹೇಬರು ಪ್ರತಿಪಾದಿಸಿದ್ದೇನು?

‘ತಾವು ಯಾರು, ಏಕೆ ಈ ಸ್ಥಿತಿಗೆ ಬಂದೆವು ಎಂದು ಗೊತ್ತಿಲ್ಲದ ಅಜ್ಞಾನಿ...

Download Eedina App Android / iOS

X