(ಮುಂದುವರಿದ ಭಾಗ..) ಬಹು ಮುಖ್ಯವಾಗಿ, ಸ್ವತಂತ್ರ ಭಾರತದಲ್ಲಿ, ಪ್ರಮುಖ ಉತ್ಪದನಾ ವಲಯಗಳಾದ ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಗಳನ್ನು ಜಾತೀಯತೆಗೆ ಬಲ ನೀಡದಂತೆ ಹೇಗೆ ಸಂಘಟಿಸಬೇಕು ಎಂಬುದನ್ನು ಅತ್ಯಂತ ವಿನೂತನ ರೀತಿಯಲ್ಲಿ ವಿವರಿಸಿದ್ದಾರೆ. ಈ ಆರ್ಥಿಕ ಚಿಂತನೆಯನ್ನು State Socialism (ಪ್ರಭುತ್ವ ಸಮಾಜವಾದ) ಎಂದು ಕರೆಯಲಾಗಿದೆ. ಈ ತತ್ವದ ಮುಖ್ಯ ಅಂಶಗಳನ್ನು ಕೆಳಗೆ ನೀಡಲಾಗಿದೆ. 1.ಪ್ರಮುಖ ಕೈಗಾರಿಕೆಗಳು (Key Industries) ಸರ್ಕಾರದ ಒಡೆತನದಲ್ಲಿರಬೇಕು. ಅದೇ ರೀತಿಯಾಗಿ, ಮೂಲಭೂತ ಅಥವಾ ಪ್ರಾಥಮಿಕ ಕೈಗಾರಿಕೆಗಳು (Basic Industries) ಸರ್ಕಾರದ ಮಾಲೀಕತ್ವದಲ್ಲಿ ಇರಬೇಕು…

ಜಾರಿಯಾಗದೆ ಉಳಿದ ಬಾಬಾಸಾಹೇಬರ ಸಂವಿಧಾನ ‘ಸ್ಟೇಟ್ಸ್ ಅಂಡ್ ಮೈನಾರಿಟೀಸ್’ (ಭಾಗ-2)
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: