ಭೂಮಿಗೆ ಮಾಡುವ ಗಾಯ ಗುಣಪಡಿಸಲು ಸಾಧ್ಯವೇ? (ಭಾಗ-2)

Date:

Advertisements

(ಮುಂದುವರಿದ ಭಾಗ..) ಜಲಾಶಯ, ನದಿಗಳಿಗೆ ನೀರು ಬರುವುದು ಕಡಿಮೆಯಾಗಿದೆ. ಹವಾಮಾನ ಬದಲಾವಣೆಯ ಕಾರಣದಿಂದ ಬರುವ ಅಕಾಲಿಕ ಮಳೆ, ಮೇಘ ಸ್ಫೋಟಗಳು ಪ್ರವಾಹಗಳಿಗೆ ಕಾರಣವಾಗುತ್ತಿವೆ. ಬೆಂಗಳೂರು ನಗರದಲ್ಲೂ ಪ್ರವಾಹ ಉಂಟಾಗುತ್ತಿರುವುದಕ್ಕೆ ಅಲ್ಲಿನ ಕೆರೆ ಕಾಲುವೆಗಳನ್ನು ಅತಿಕ್ರಮಿಸಿರುವುದೇ ಕಾರಣ. 2001ರಿಂದ 2023ರ ನಡುವೆ 16 ವರ್ಷಗಳಲ್ಲಿ ರಾಜ್ಯವು ಬರಗಾಲವನ್ನು ಕಂಡಿದೆ. ಕೆಲವು ವರ್ಷಗಳಲ್ಲಿ ಅತಿವೃಷ್ಟಿಯಾಗಿ ಪ್ರವಾಹಗಳೂ ಬಂದಿವೆ. ರಾಜ್ಯದ ನೀರಿನ ಹಂಚಿಕೆ- ಬಳಕೆಯಲ್ಲಿ ಕೃಷಿ ಮತ್ತು ಕುಡಿಯುವ ನೀರಿನ ಸರಬರಾಜು ಹಾಗೂ ಬಳಕೆಯಲ್ಲಿ ಬಹಳಷ್ಟು ಅಸಮಾನತೆ ಇದೆ. ಕುಡಿಯುವ ನೀರಿನ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
kesaragadde
ಜನಾರ್ದನ ಕೆಸರಗದ್ದೆ
+ posts

‘ಪ್ರೀತಿಯ ಗಾಳಿ ಬೀಸುತಿದೆ ಹಟ್ಟಿ ಮೊಹಲ್ಲಾಗಳ ನಡುವೆ’ ಎಂಬ ಖ್ಯಾತ ಹಾಡಿನ ರಚನಾಕಾರರಾದ ಜನಾರ್ದನ ಕೆಸರಗದ್ದೆಯವರು ಮೂರು ದಶಕಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ನಾಡಿನ ಹಲವು ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. 'ಸಂವಾದ' ಎಂಬ ಸರಕಾರೇತರ ಸಂಸ್ಥೆಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕೆಲಸ ಮಾಡುತ್ತಿರುವ ಜನಾರ್ದನ, ಯುವಜನರನ್ನು ಸಬಲೀಕರಣಗೊಳಿಸುವ ಕಾಯಕದಲ್ಲಿ ನಿರತರಾದವರು. ಕೃಷಿ, ಪರಿಸರ, ಯುವ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಿಣತರು. ಸರಕಾರದ ಇಲಾಖೆಗಳಿಗೆ, ಸಂಘ ಸಂಸ್ಥೆಗಳಿಗೆ, ಆಸ್ಪತ್ರೆಗಳ ಸಮಿತಿಗಳಿಗೆ, ವಿವಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಹೋಗಿ ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡವರು. ಹೊಸ ಕಾಲಕ್ಕೆ ಹೊಸ ಹಾಡುಗಳನ್ನು ಸೃಷ್ಟಿಸಿರುವುದರಲ್ಲಿ ಜನಾರ್ದನ ಅವರ ಹಿರಿಮೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಜನಾರ್ದನ ಕೆಸರಗದ್ದೆ
ಜನಾರ್ದನ ಕೆಸರಗದ್ದೆ
‘ಪ್ರೀತಿಯ ಗಾಳಿ ಬೀಸುತಿದೆ ಹಟ್ಟಿ ಮೊಹಲ್ಲಾಗಳ ನಡುವೆ’ ಎಂಬ ಖ್ಯಾತ ಹಾಡಿನ ರಚನಾಕಾರರಾದ ಜನಾರ್ದನ ಕೆಸರಗದ್ದೆಯವರು ಮೂರು ದಶಕಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ನಾಡಿನ ಹಲವು ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. 'ಸಂವಾದ' ಎಂಬ ಸರಕಾರೇತರ ಸಂಸ್ಥೆಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕೆಲಸ ಮಾಡುತ್ತಿರುವ ಜನಾರ್ದನ, ಯುವಜನರನ್ನು ಸಬಲೀಕರಣಗೊಳಿಸುವ ಕಾಯಕದಲ್ಲಿ ನಿರತರಾದವರು. ಕೃಷಿ, ಪರಿಸರ, ಯುವ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಿಣತರು. ಸರಕಾರದ ಇಲಾಖೆಗಳಿಗೆ, ಸಂಘ ಸಂಸ್ಥೆಗಳಿಗೆ, ಆಸ್ಪತ್ರೆಗಳ ಸಮಿತಿಗಳಿಗೆ, ವಿವಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಹೋಗಿ ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡವರು. ಹೊಸ ಕಾಲಕ್ಕೆ ಹೊಸ ಹಾಡುಗಳನ್ನು ಸೃಷ್ಟಿಸಿರುವುದರಲ್ಲಿ ಜನಾರ್ದನ ಅವರ ಹಿರಿಮೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X