ಕರ್ನಾಟಕಕ್ಕೆ ಕ್ರೈಸ್ತರು ಕೊಟ್ಟ ಕೊಡುಗೆಗಳ ಮರೆಯಲಾದೀತೆ? (ಭಾಗ- 1)

Date:

Advertisements

1956ರ ಏಕೀಕೃತ ಕರ್ನಾಟಕದ ರಚನೆಯನ್ನು ಹೊರಗಿಟ್ಟರೆ, ರಾಜ್ಯಕ್ಕೆ ಕ್ರೈಸ್ತರ ಕೊಡುಗೆ ಮತ್ತು ಅಲ್ಲಿ ಅವರ ಸ್ಥಿತಿಗತಿಯ ಬಗ್ಗೆ ಬರೆಯುವುದೇ ಸಾಧ್ಯವಿಲ್ಲ (ಹಿಂದೆ ಮೈಸೂರು ಎಂದು ಹೆಸರಿದ್ದ ರಾಜ್ಯಕ್ಕೆ ದೇವರಾಜ ಅರಸ್ ಸರಕಾರ 1973ರ ನವೆಂಬರ್ 1ರಂದು “ಕರ್ನಾಟಕ” ಎಂದು ಹೆಸರಿಟ್ಟು 50 ವರ್ಷಗಳಾಗಿವೆ). ಯಾಕೆಂದರೆ, ಕ್ರೈಸ್ತರು ಗಣನೀಯ ಸಂಖ್ಯೆಯಲ್ಲಿ ಇರುವ ಉತ್ತರ ಕನ್ನಡ ಮತ್ತು ಧಾರವಾಡ ಪ್ರದೇಶಗಳು ಮುಂಬಯಿ ಪ್ರಾಂತ್ಯ (ಹಿಂದೆ ಬಾಂಬೆ ಪ್ರೆಸಿಡೆನ್ಸಿ)ಕ್ಕೆ ಸೇರಿದ್ದರೆ, ರಾಜ್ಯದ ಬಹುತೇಕ ಕ್ರೈಸ್ತರು ವಾಸಿಸುವ ಮಂಗಳೂರು, ಉಡುಪಿಗಳನ್ನು ಒಳಗೊಂಡ ಅವಿಭಜಿತ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
WhatsApp Image 2025 05 11 at 17.44.02
ನಿಖಿಲ್ ಕೋಲ್ಪೆ
+ posts

ದಕ್ಷಿಣ ಕನ್ನಡದ ಬಂಟ್ವಾಳದವರಾದ ನಿಖಿಲ್ ಕೋಲ್ಪೆಯವರು ಅಪಾರ ಅನುಭವ ಹೊಂದಿರುವ ಹಿರಿಯ ಪತ್ರಕರ್ತರು. 80 ದಶಕದಲ್ಲಿ ಮುಂಬೈನಲ್ಲಿ ಹಲವು ಇಂಗ್ಲಿಷ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು ನಂತರ ದಕ್ಷಿಣ ಕನ್ನಡದ ಪ್ರಜ್ಞಾವಂತ ಪತ್ರಿಕೆಗಳಾದ ಮುಂಗಾರು ಮತ್ತು ಜನವಾಹಿನಿ ಪತ್ರಿಕೆಗಳಲ್ಲಿ ದುಡಿದವರು. ಇಂದಿಗೂ ವಾರ್ತಾಭಾರತಿ, ನ್ಯಾಯಪಥ ಸೇರಿದಂತೆ ಹಲವು ಪತ್ರಿಕೆಗಳಿಗೆ ನಿರಂತರವಾಗಿ ಲೇಖನಗಳನ್ನು ಬರೆಯುತ್ತಾ, ಅನುವಾದ ಮಾಡುವ ವೃತ್ತಿಯನ್ನೂ ಮುಂದುವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ನಿಖಿಲ್ ಕೋಲ್ಪೆ
ನಿಖಿಲ್ ಕೋಲ್ಪೆ
ದಕ್ಷಿಣ ಕನ್ನಡದ ಬಂಟ್ವಾಳದವರಾದ ನಿಖಿಲ್ ಕೋಲ್ಪೆಯವರು ಅಪಾರ ಅನುಭವ ಹೊಂದಿರುವ ಹಿರಿಯ ಪತ್ರಕರ್ತರು. 80 ದಶಕದಲ್ಲಿ ಮುಂಬೈನಲ್ಲಿ ಹಲವು ಇಂಗ್ಲಿಷ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು ನಂತರ ದಕ್ಷಿಣ ಕನ್ನಡದ ಪ್ರಜ್ಞಾವಂತ ಪತ್ರಿಕೆಗಳಾದ ಮುಂಗಾರು ಮತ್ತು ಜನವಾಹಿನಿ ಪತ್ರಿಕೆಗಳಲ್ಲಿ ದುಡಿದವರು. ಇಂದಿಗೂ ವಾರ್ತಾಭಾರತಿ, ನ್ಯಾಯಪಥ ಸೇರಿದಂತೆ ಹಲವು ಪತ್ರಿಕೆಗಳಿಗೆ ನಿರಂತರವಾಗಿ ಲೇಖನಗಳನ್ನು ಬರೆಯುತ್ತಾ, ಅನುವಾದ ಮಾಡುವ ವೃತ್ತಿಯನ್ನೂ ಮುಂದುವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X