ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

Date:

Advertisements

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು ಸಿದ್ಧಾಂತಗಳ ತೌಲನಿಕ ಅಧ್ಯಯನವನ್ನು ಮುಕ್ತ ಮನಸ್ಸಿನಿಂದ ಮಾಡಿದ ಯಾರಿಗೇ ಆದರೂ ಅಂದಿನ ಸಂಪೂರ್ಣ ರಾಜಕೀಯದ ಒಂದು ಸಮಗ್ರ ಚಿತ್ರಣವನ್ನು ಗ್ರಹಿಸುವಷ್ಟು ಸಾಮಗ್ರಿ ಸಿಕ್ಕೇ ಸಿಗುತ್ತದೆ. ಆದರೆ ಯಾವುದೇ ವೈಚಾರಿಕ ಕಟ್ಟುಪಾಡುಗಳಿಗೆ ಒಳಗಾಗದೆ ಅವುಗಳನ್ನು ಗ್ರಹಿಸಬೇಕು. ಇದರಲ್ಲಿ ಅತಿ ಮುಖ್ಯವಾದ ಅಂಶವೆಂದರೆ ಓದುಗ ಅವರಿಬ್ಬರನ್ನು ಅತಿ ಮಾನುಷ ದೃಷ್ಟಿಕೋನದಿಂದ ನೋಡದೆ ವಾಸ್ತವಿಕತೆಯ ನೆಲಗಟ್ಟಿನ ಮೇಲೆ ಮತ್ತು ಅತಿ ಮುಖ್ಯವಾಗಿ ಅವರಿಬ್ಬರೂ ಇದ್ದ ಕಾಲಮಾನದ ರಾಜಕೀಯ ಇತಿಹಾಸದ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
WhatsApp Image 2025 07 22 at 17.31.15 1
ರಾಜಲಕ್ಷ್ಮಿ ಅಂಕಲಗಿ
+ posts

ಮೂಲತಃ ವಿಜಯಪುರದವರಾದ ರಾಜಲಕ್ಷ್ಮಿ ಅಂಕಲಗಿಯವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಒಡನಾಡಿಗಳಾಗಿದ್ದ ಇವರು ಹಲವು ಹೋರಾಟಗಳಲ್ಲಿ ಭಾಗಿಯಾಗುತ್ತಲೇ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣಕಾರರಾಗಿದ್ದಾರೆ. ನ್ಯಾಯಾಂಗ, ರಾಜಕೀಯ, ಕೌಟುಂಬಿಕ ಕಲಹಗಳ ಕುರಿತು ನಿರಂತರ ಬರೆದಿದ್ದಾರೆ. ಸದ್ಯ ಯೂಟ್ಯೂಬ್ ಚಾನೆಲ್ ಮೂಲಕವೂ ಕೌಟುಂಬಿಕ ಕಾನೂನುಗಳ ಕುರಿತು ಅರಿವು ಮೂಡಿಸುತ್ತಿದ್ದಾರೆ. ವಾರ್ತಾಭಾರತಿ, ಈದಿನ ಸೇರಿದಂತೆ ಹಲವು ಪರ್ಯಾಯ ಮಾಧ್ಯಮಗಳ ಚರ್ಚೆಗಳಲ್ಲಿ ಮಾತನಾಡುವ ಇವರು, ತಮ್ಮ ಒಳನೋಟಗಳ ಮೂಲಕ ಗಮನ ಸೆಳೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಾಜಲಕ್ಷ್ಮಿ ಅಂಕಲಗಿ
ರಾಜಲಕ್ಷ್ಮಿ ಅಂಕಲಗಿ
ಮೂಲತಃ ವಿಜಯಪುರದವರಾದ ರಾಜಲಕ್ಷ್ಮಿ ಅಂಕಲಗಿಯವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಒಡನಾಡಿಗಳಾಗಿದ್ದ ಇವರು ಹಲವು ಹೋರಾಟಗಳಲ್ಲಿ ಭಾಗಿಯಾಗುತ್ತಲೇ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣಕಾರರಾಗಿದ್ದಾರೆ. ನ್ಯಾಯಾಂಗ, ರಾಜಕೀಯ, ಕೌಟುಂಬಿಕ ಕಲಹಗಳ ಕುರಿತು ನಿರಂತರ ಬರೆದಿದ್ದಾರೆ. ಸದ್ಯ ಯೂಟ್ಯೂಬ್ ಚಾನೆಲ್ ಮೂಲಕವೂ ಕೌಟುಂಬಿಕ ಕಾನೂನುಗಳ ಕುರಿತು ಅರಿವು ಮೂಡಿಸುತ್ತಿದ್ದಾರೆ. ವಾರ್ತಾಭಾರತಿ, ಈದಿನ ಸೇರಿದಂತೆ ಹಲವು ಪರ್ಯಾಯ ಮಾಧ್ಯಮಗಳ ಚರ್ಚೆಗಳಲ್ಲಿ ಮಾತನಾಡುವ ಇವರು, ತಮ್ಮ ಒಳನೋಟಗಳ ಮೂಲಕ ಗಮನ ಸೆಳೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-2)

(ಮುಂದುವರಿದ ಭಾಗ...) ಕಳೆದ 25 ವರ್ಷಗಳಲ್ಲಿ ಕರ್ನಾಟಕದಲ್ಲಿ ಒಂದು ಬಗೆಯ ಧ್ರುವೀಕರಣವು...

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

Download Eedina App Android / iOS

X