ಕನ್ನಡ ಪ್ರಜ್ಞೆ: ಬಸವಣ್ಣ ಮತ್ತು ಕುವೆಂಪು

Date:

Advertisements

ಧರ್ಮವೆಂಬ ಮರಕ್ಕೆ ದಯೆಯೇ ಬೇರು ಅಂದ ಬಸವಣ್ಣ, ನಿರಂಕುಶಮತಿಗಳಾಗಿ ಎಂದ ಕುವೆಂಪು ಇಬ್ಬರೂ ಕನ್ನಡ ಪ್ರಜ್ಞೆಯನ್ನು ಹೇಗೆ ರೂಪಿಸಿದ್ದಾರೆ ಎಂದು ಪರಿಶೀಲಿಸುವ ಅವಕಾಶವನ್ನು ದೆಹಲಿಯ ಶರಣಸಾಹಿತ್ಯ ಪರಿಷತ್‌ ಒದಗಿಸಿತು. ಇವರಿಬ್ಬರೂ ಕನ್ನಡದ ಪ್ರಜ್ಞೆ ಸ್ವಸ್ಥವಾಗಿ ರೂಪುಗೊಳ್ಳಲು ಬೇಕಾದ ಬೌದ್ಧಿಕ ಪರಿಕರಗಳನ್ನು ನಿರ್ಮಿಸಿದ ದೊಡ್ಡ ಜೀವಗಳು. ಆ ಪರಿಕರಗಳನ್ನು ನಾವು ಸೂಕ್ತವಾಗಿ ಬಳಸಿದ್ದಿದ್ದರೆ ನಮ್ಮ ಈ ಹೊತ್ತಿನ ಸಾಮೂಹಿಕ ಬದುಕು ಹೀಗಿರುತ್ತಿರಲಿಲ್ಲ ಅನ್ನುವ ನೋವಿನಲ್ಲೇ ಈ ಮಾತುಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ. ವಿಚಾರಗಳಿಗೆ ಕಾಲದ ಹಂಗಿಲ್ಲ, ದೇಶದ ಗಡಿಗಳಿಲ್ಲ, ಹಾಗೇ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
oln
ಓ.ಎಲ್.‌ ನಾಗಭೂಷಣ ಸ್ವಾಮಿ
+ posts

ನಿವೃತ್ತ ಪ್ರಾಧ್ಯಾಪಕರಾದ ಓಎಲ್‌ಎನ್ ಅವರು, ಅನುವಾದ ಹಾಗೂ ವೈಚಾರಿಕ ಬರಹಗಳಿಂದ ಕನ್ನಡ ಸಾಹಿತ್ಯ ಪ್ರಜ್ಞೆಯನ್ನು ವಿಸ್ತರಿಸಿದವರು. ನನ್ನ ಹಿಮಾಲಯ (ಪ್ರವಾಸ ಕಥನ,) ನಮ್ಮ ಕನ್ನಡ ಕಾವ್ಯ (ಸಂಪಾದನೆ), ಕನ್ನಡ ಶೈಲಿ ಕೈಪಿಡಿ, ಅಲ್ಲಮ ವಚನ ಸಂಗ್ರಹ, ತತ್ವಪದಗಳು (ಪ್ರಾತಿನಿಧಿಕ ಸಂಕಲನ), ಇಂದಿನ ಹೆಜ್ಜೆ (ವಚನಗಳನ್ನು ಕುರಿತ ವಿಮರ್ಶಾ ಲೇಖನಗಳು), ಏಕಾಂತ ಲೋಕಾಂತ (ಅಂಕಣ ಬರಹ), ಮತ್ತೆ ತೆರೆದ ಬಾಗಿಲು (ಕೆ.ಎಸ್. ನರಸಿಂಹಸ್ವಾಮಿ ಅವರನ್ನು ಕುರಿತ ವಿಮರ್ಶಾ ಲೇಖನಗಳು)- ಮುಖ್ಯ ಕೃತಿಗಳು. ಯುದ್ಧ ಮತ್ತು ಶಾಂತಿ (ಟಾಲ್‌ಸ್ಟಾಯ್ ಕಾದಂಬರಿ), ಅಕ್ಕ ತಂಗಿಯರು (ಚೆಕಾವ್ ನಾಟಕ), ಕನ್ನಡಕ್ಕೆ ಬಂದ ಕವಿತೆ (ಬೇರೆ ಭಾಷೆಗಳಿಂದ ಆಯ್ದ ಕವಿತೆಗಳು), ಪ್ರೀತಿಯೆಂದರೇನು (ಜೆ.ಕೆ) ಮೊದಲಾದ ಕೃತಿಗಳನ್ನು ಅನುವಾದಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಓ.ಎಲ್.‌ ನಾಗಭೂಷಣ ಸ್ವಾಮಿ
ಓ.ಎಲ್.‌ ನಾಗಭೂಷಣ ಸ್ವಾಮಿ
ನಿವೃತ್ತ ಪ್ರಾಧ್ಯಾಪಕರಾದ ಓಎಲ್‌ಎನ್ ಅವರು, ಅನುವಾದ ಹಾಗೂ ವೈಚಾರಿಕ ಬರಹಗಳಿಂದ ಕನ್ನಡ ಸಾಹಿತ್ಯ ಪ್ರಜ್ಞೆಯನ್ನು ವಿಸ್ತರಿಸಿದವರು. ನನ್ನ ಹಿಮಾಲಯ (ಪ್ರವಾಸ ಕಥನ,) ನಮ್ಮ ಕನ್ನಡ ಕಾವ್ಯ (ಸಂಪಾದನೆ), ಕನ್ನಡ ಶೈಲಿ ಕೈಪಿಡಿ, ಅಲ್ಲಮ ವಚನ ಸಂಗ್ರಹ, ತತ್ವಪದಗಳು (ಪ್ರಾತಿನಿಧಿಕ ಸಂಕಲನ), ಇಂದಿನ ಹೆಜ್ಜೆ (ವಚನಗಳನ್ನು ಕುರಿತ ವಿಮರ್ಶಾ ಲೇಖನಗಳು), ಏಕಾಂತ ಲೋಕಾಂತ (ಅಂಕಣ ಬರಹ), ಮತ್ತೆ ತೆರೆದ ಬಾಗಿಲು (ಕೆ.ಎಸ್. ನರಸಿಂಹಸ್ವಾಮಿ ಅವರನ್ನು ಕುರಿತ ವಿಮರ್ಶಾ ಲೇಖನಗಳು)- ಮುಖ್ಯ ಕೃತಿಗಳು. ಯುದ್ಧ ಮತ್ತು ಶಾಂತಿ (ಟಾಲ್‌ಸ್ಟಾಯ್ ಕಾದಂಬರಿ), ಅಕ್ಕ ತಂಗಿಯರು (ಚೆಕಾವ್ ನಾಟಕ), ಕನ್ನಡಕ್ಕೆ ಬಂದ ಕವಿತೆ (ಬೇರೆ ಭಾಷೆಗಳಿಂದ ಆಯ್ದ ಕವಿತೆಗಳು), ಪ್ರೀತಿಯೆಂದರೇನು (ಜೆ.ಕೆ) ಮೊದಲಾದ ಕೃತಿಗಳನ್ನು ಅನುವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X