ಕನ್ನಡ ಚಳವಳಿ: ಐವತ್ತು ವರ್ಷ ಸಾಗಿದ್ದು ಹೇಗೆ? ಸಾಧಿಸಿದ್ದು ಏನು? (ಭಾಗ- 2)

Date:

Advertisements

(ಮುಂದುವರಿದ ಭಾಗ..) ಕಾವೇರಿ, ಉರ್ದು ವಾರ್ತೆ ಗಲಭೆಗಳು: 1991ರಲ್ಲಿ ಕಾವೇರಿ ನ್ಯಾಯಮಂಡಳಿ ತನ್ನ ಮಧ್ಯಂತರ ತೀರ್ಪನ್ನು ನೀಡಿ ಪ್ರತಿವರ್ಷ 205 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿತ್ತು. ಇದರ ವಿರುದ್ಧ ಡಿಸೆಂಬರ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಬಂದ್ ಹಿಂಸೆಗೆ ತಿರುಗಿತು. ಬೆಂಗಳೂರಿನಲ್ಲಿ ವ್ಯಾಪಕವಾದ ಗಲಭೆಗಳು ನಡೆದವು. ಅಧಿಕೃತವಾಗಿ 16 ಮಂದಿ ಈ ಗಲಭೆಯಲ್ಲಿ ಮೃತಪಟ್ಟರು. ಸಾವಿರಾರು ಪ್ರಕರಣಗಳು ದಾಖಲಾದವು. ತಮಿಳರು, ಕನ್ನಡಿಗರು ಗಲಭೆಯಲ್ಲಿ ಅಪಾರವಾದ ನಷ್ಟಕ್ಕೆ ಈಡಾದರು. ಹಲವಾರು ತಮಿಳು ಕುಟುಂಬಗಳು ತಮಿಳುನಾಡಿಗೆ ವಾಪಾಸ್…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
dinoo
ದಿನೇಶ್‌ ಕುಮಾರ್ ಎಸ್‌.ಸಿ.
+ posts

ದಿನೂ ಎಂದೇ ಪರಿಚಿತರಾದ ದಿನೇಶ್ ಕುಮಾರ್ ಎಸ್ ಸಿ ಮೂಲತಃ ಸಕಲೇಶಪುರದವರು. ಸಾಮಾಜಿಕ ಕಾಳಜಿ ಬೆರೆತ ಪತ್ರಿಕೋದ್ಯಮವನ್ನು ಮಾಡುತ್ತಾ, ಬಹಳ ಚಿಕ್ಕ ವಯಸ್ಸಿನಲ್ಲಿಯೇ ಇಂದು ಸಂಜೆ ಎಂಬ ಸಂಜೆ ಪತ್ರಿಕೆಯ ಸಂಪಾದಕರಾಗಿ ಹೆಸರು ಮಾಡಿದರು. ನಂತರ ಕರವೇ ನಲ್ನುಡಿಯ ಸಂಪಾದಕರಾಗಿ, ಕನ್ನಡ ಚಳವಳಿಯ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡರು. ತಮ್ಮ ಚುರುಕಾದ ತೀಕ್ಷ್ಣ ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲೂ ಪ್ರಸಿದ್ಧರಾದ ಅವರು, ಕನ್ನಡ ಚಳವಳಿಯೊಳಗೆ ಸಾಮಾಜಿಕ ನ್ಯಾಯದ ಮತ್ತು ಬ್ರಾಹ್ಮಣಶಾಹಿ ವಿರುದ್ಧದ ಆಲೋಚನೆಗಳನ್ನೂ ಪಸರಿಸಿದವರಲ್ಲಿ ಪ್ರಮುಖರು. ಸದ್ಯ ಕನ್ನಡ ಪ್ಲಾನೆಟ್ ವೆಬ್‌ಸೈಟ್‌ನ ಪ್ರಧಾನ ಸಂಪಾದಕರಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ದಿನೇಶ್‌ ಕುಮಾರ್ ಎಸ್‌.ಸಿ.
ದಿನೇಶ್‌ ಕುಮಾರ್ ಎಸ್‌.ಸಿ.
ದಿನೂ ಎಂದೇ ಪರಿಚಿತರಾದ ದಿನೇಶ್ ಕುಮಾರ್ ಎಸ್ ಸಿ ಮೂಲತಃ ಸಕಲೇಶಪುರದವರು. ಸಾಮಾಜಿಕ ಕಾಳಜಿ ಬೆರೆತ ಪತ್ರಿಕೋದ್ಯಮವನ್ನು ಮಾಡುತ್ತಾ, ಬಹಳ ಚಿಕ್ಕ ವಯಸ್ಸಿನಲ್ಲಿಯೇ ಇಂದು ಸಂಜೆ ಎಂಬ ಸಂಜೆ ಪತ್ರಿಕೆಯ ಸಂಪಾದಕರಾಗಿ ಹೆಸರು ಮಾಡಿದರು. ನಂತರ ಕರವೇ ನಲ್ನುಡಿಯ ಸಂಪಾದಕರಾಗಿ, ಕನ್ನಡ ಚಳವಳಿಯ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡರು. ತಮ್ಮ ಚುರುಕಾದ ತೀಕ್ಷ್ಣ ಬರಹಗಳಿಂದ ಸಾಮಾಜಿಕ ಜಾಲತಾಣಗಳಲ್ಲೂ ಪ್ರಸಿದ್ಧರಾದ ಅವರು, ಕನ್ನಡ ಚಳವಳಿಯೊಳಗೆ ಸಾಮಾಜಿಕ ನ್ಯಾಯದ ಮತ್ತು ಬ್ರಾಹ್ಮಣಶಾಹಿ ವಿರುದ್ಧದ ಆಲೋಚನೆಗಳನ್ನೂ ಪಸರಿಸಿದವರಲ್ಲಿ ಪ್ರಮುಖರು. ಸದ್ಯ ಕನ್ನಡ ಪ್ಲಾನೆಟ್ ವೆಬ್‌ಸೈಟ್‌ನ ಪ್ರಧಾನ ಸಂಪಾದಕರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X