ಕರ್ನಾಟಕ 50 | ಬಂಡೆಗಳ ಮೇಲೆ ಚಿಗುರೊಡೆದ ದಲಿತ ಚಳವಳಿ (ಭಾಗ-2)

Date:

Advertisements

ಆಗ ನಮಗೆ ಯಾವ ನಾಯಕರೂ ಇರಲಿಲ್ಲ. ಯಾರ ನಡುವೆಯೂ ನಾಯಕತ್ವದ ಸಮಸ್ಯೆಯೂ ಇರಲಿಲ್ಲ. ಎಲ್ಲರೂ ಸಮಾನರು. ಸಿದ್ಧಾಂತವೇ ನಮ್ಮ ನಾಯಕ. ಪದಾಧಿಕಾರತ್ವ ಏನಿದ್ದರೂ ಸಮನ್ವಯದ ಕಾರಣಕ್ಕಾಗಿ ಮಾತ್ರ. (ಮುಂದುವರಿದ ಭಾಗ) ಹೋರಾಟದ ದಿನಗಳು: ದಲಿತ ಸಂಘರ್ಷ ಸಮಿತಿಯ ಆರಂಭದ ದಿನಗಳ ಕಷ್ಟಗಳನ್ನು ಹೇಳಬೇಕು. ನಮಗೆ ಹೊಟ್ಟೆಗೆ ಹಿಟ್ಟಿರಲಿಲ್ಲ. ಮೈಗೆ ಬಟ್ಟೆ ಇರಲಿಲ್ಲ. ತಲೆಗೆ ಎಣ್ಣೆ ಇರಲಿಲ್ಲ. ಕಾಲಿಗೆ ಚಪ್ಪಲಿ ಇರಲಿಲ್ಲ. ಕರಪತ್ರಗಳನ್ನು ಪ್ರಿಂಟ್ ಮಾಡಿಸಲು ದುಡ್ಡು ಇರುತ್ತಿರಲಿಲ್ಲ. ನಾವೆಲ್ಲ ಹಾಸ್ಟೆಲ್‌ನಲ್ಲಿ ಕುಳಿತು ಕಾಂಪಿಟೇಷನ್ ಮೇಲೆ ಕರಪತ್ರಗಳನ್ನು ಕಾಪಿ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
idnudar
ಇಂದೂಧರ ಹೊನ್ನಾಪುರ
+ posts

ಮೂಲತಃ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನರಾದ ಇಂದೂಧರ ಹೊನ್ನಾಪುರ ಅವರು ಕರ್ನಾಟಕ ದಲಿತ ಚಳವಳಿಯನ್ನು ಕಟ್ಟಿದವರಲ್ಲಿ ಒಬ್ಬರು. ದಲಿತ ಚಳವಳಿಯ ಭಾಗವಾಗಿದ್ದ 'ಪಂಚಮ' ಪತ್ರಿಕೆಯನ್ನು ಮುನ್ನಡೆಸಿದರು. 'ಪ್ರಜಾವಾಣಿ'ಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ 'ಸಂವಾದ' ಮಾಸಿಕದ ಸಂಪಾದಕರಾಗಿದ್ದಾರೆ. 'ಬಂಡಾಯ' ಕವನ ಸಂಕಲನ, 'ಹೊಸದಿಕ್ಕು' ಆಯ್ದ ಲೇಖನಗಳ ಸಂಕಲನ ಪ್ರಕಟಗೊಂಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇಂದೂಧರ ಹೊನ್ನಾಪುರ
ಇಂದೂಧರ ಹೊನ್ನಾಪುರ
ಮೂಲತಃ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನರಾದ ಇಂದೂಧರ ಹೊನ್ನಾಪುರ ಅವರು ಕರ್ನಾಟಕ ದಲಿತ ಚಳವಳಿಯನ್ನು ಕಟ್ಟಿದವರಲ್ಲಿ ಒಬ್ಬರು. ದಲಿತ ಚಳವಳಿಯ ಭಾಗವಾಗಿದ್ದ 'ಪಂಚಮ' ಪತ್ರಿಕೆಯನ್ನು ಮುನ್ನಡೆಸಿದರು. 'ಪ್ರಜಾವಾಣಿ'ಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ 'ಸಂವಾದ' ಮಾಸಿಕದ ಸಂಪಾದಕರಾಗಿದ್ದಾರೆ. 'ಬಂಡಾಯ' ಕವನ ಸಂಕಲನ, 'ಹೊಸದಿಕ್ಕು' ಆಯ್ದ ಲೇಖನಗಳ ಸಂಕಲನ ಪ್ರಕಟಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X