ಭಾಷೆ ಮತ್ತು ಲಿಂಗತ್ವ; ಹೆಣ್ಣಿಗಿಲ್ಲವೇ ಸ್ವತಂತ್ರ ಅಸ್ತಿತ್ವ? (ಭಾಗ- 1)

Date:

Advertisements

ಮಧ್ಯಕಾಲೀನ ಸಾಹಿತ್ಯದ ಬಹುದೊಡ್ಡ ದಾರ್ಶನಿಕನಾದ ಅಲ್ಲಮಪ್ರಭು ಭಾಷೆಯ ಬಗೆಗೆ ಬರೆದಿರುವ ಈ ವಚನವು ಗಮನ ಸೆಳೆಯುತ್ತದೆ. ಧರ್ಮಗಳು ಮಾತ್ರವೇ ಬಹು ದೊಡ್ಡ ಉಪಾಧಿಗಳೆಂದು ನಂಬುವ ಸಮಾಜದಲ್ಲಿ ಜಪ, ತಪ, ನೇಮ, ನಿತ್ಯಗಳು ಆಚಾರ ಸಂಹಿತೆಗಳಾಗಿ ಮೀರಲಾಗದ ತತ್ವಗಳಾಗಿ ನಿಲ್ಲುತ್ತವೆ. ಇವುಗಳ ಅನುಸರಣೆಯಿಂದಲೇ ಎಲ್ಲ ಬಗೆಯ ಕಷ್ಟ-ಕಾರ್ಪಣ್ಯಗಳಿಂದ ವಿಮೋಚನೆ. ಇವುಗಳ ಪಾಲನೆಯಿಂದಲೇ ಪರಮ ಸಾಫಲ್ಯ. ಆದ್ದರಿಂದ ಈ ತತ್ವಗಳನ್ನು ಚಾಚೂ ತಪ್ಪದೆ ಪಾಲಿಸುವ ಮೂಲಕ ಪರಮ ಪದವಿಗೆ ಏರಬಹುದು ಎಂದೇ ಜನರು ನಂಬುತ್ತಾರೆ ಅಥವಾ ನಂಬಿಸಲ್ಪಡುತ್ತಾರೆ. ಹೀಗಾಗಿ ಈ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
baali madam
ಡಾ. ಮೀನಾಕ್ಷಿ ಬಾಳಿ
+ posts

ಪ್ರಾಧ್ಯಾಪಕರಾದ ಮೀನಾಕ್ಷಿ ಬಾಳಿಯವರು ಸಂಶೋಧಕಿ, ಮಹಿಳಾ ಹೋರಾಟಗಾರ್ತಿ, ಬರಹಗಾರ್ತಿ ಹಾಗೂ ಚಿಂತಕರೆಂದೇ ಖ್ಯಾತರು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರು. ‘ಮಡಿವಾಳಪ್ಪನವರ ಶಿಷ್ಯರ ತತ್ವ ಪದಗಳು, ಖೈನೂರು ಕೃಷ್ಣಪ್ಪನವರ ತತ್ವಪದಗಳು, ತನ್ನ ತಾನು ತಿಳಿದ ಮೇಲೆ, ಚಿವುಟದಿರಿ ಚಿಗುರು, ಮನದ ಸೂತಕ ಹಿಂಗಿದೊಡೆ’ ಮುಂತಾದ ಪ್ರಮುಖ ಕೃತಿಗಳನ್ನು ಹೊರತಂದಿದ್ದಾರೆ. ‘ಮನದ ಸೂತಕ ಹಿಂಗಿದೊಡೆ’ ಕೃತಿಗೆ ಕರ್ನಾಟಕ ಲೇಖಕಿಯರ ಸಂಘದಿಂದ ಕಮಲಾ ರಾಮಸ್ವಾಮಿ ದತ್ತಿ ಬಹುಮಾನ ಲಭಿಸಿದೆ. ಇತ್ತೀಚೆಗೆ ನಿಜ ವಚನ ದರ್ಶನ ಪುಸ್ತಕ ರಚಿಸಿದ್ದಾರೆ. ಇವರಿಗೆ ಕದಳಿಶ್ರೀ ಪ್ರಶಸ್ತಿ ದೊರಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ. ಮೀನಾಕ್ಷಿ ಬಾಳಿ
ಡಾ. ಮೀನಾಕ್ಷಿ ಬಾಳಿ
ಪ್ರಾಧ್ಯಾಪಕರಾದ ಮೀನಾಕ್ಷಿ ಬಾಳಿಯವರು ಸಂಶೋಧಕಿ, ಮಹಿಳಾ ಹೋರಾಟಗಾರ್ತಿ, ಬರಹಗಾರ್ತಿ ಹಾಗೂ ಚಿಂತಕರೆಂದೇ ಖ್ಯಾತರು. ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರು. ‘ಮಡಿವಾಳಪ್ಪನವರ ಶಿಷ್ಯರ ತತ್ವ ಪದಗಳು, ಖೈನೂರು ಕೃಷ್ಣಪ್ಪನವರ ತತ್ವಪದಗಳು, ತನ್ನ ತಾನು ತಿಳಿದ ಮೇಲೆ, ಚಿವುಟದಿರಿ ಚಿಗುರು, ಮನದ ಸೂತಕ ಹಿಂಗಿದೊಡೆ’ ಮುಂತಾದ ಪ್ರಮುಖ ಕೃತಿಗಳನ್ನು ಹೊರತಂದಿದ್ದಾರೆ. ‘ಮನದ ಸೂತಕ ಹಿಂಗಿದೊಡೆ’ ಕೃತಿಗೆ ಕರ್ನಾಟಕ ಲೇಖಕಿಯರ ಸಂಘದಿಂದ ಕಮಲಾ ರಾಮಸ್ವಾಮಿ ದತ್ತಿ ಬಹುಮಾನ ಲಭಿಸಿದೆ. ಇತ್ತೀಚೆಗೆ ನಿಜ ವಚನ ದರ್ಶನ ಪುಸ್ತಕ ರಚಿಸಿದ್ದಾರೆ. ಇವರಿಗೆ ಕದಳಿಶ್ರೀ ಪ್ರಶಸ್ತಿ ದೊರಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X