‘ದಲಿತ’ ಪದದ ಅಪಾರ್ಥ: ದಲಿತ ಚಳವಳಿಗೇ ಅಪಾಯ

Date:

Advertisements

70ರ ದಶಕದಲ್ಲಿ ‘ದಲಿತ’ ಎನ್ನುವ ಶಬ್ದವನ್ನು ಅರ್ಥೈಸಲು ಸಾಕಷ್ಟು ಚರ್ಚೆಗಳು ನಡೆದವು. ಹಾಗೆಯೇ ಈಗ ಮತ್ತೆ ಚರ್ಚೆಗೆ ಅನುವು ಮಾಡಿಕೊಟ್ಟಿದೆ. ಇದು ಮರು ಅರ್ಥೈಸುವಿಕೆಯಾಗಿರದೆ, ‘ದಲಿತ’ ಎನ್ನುವ ಪದದ ಮೇಲೆ ನಡೆಸುವ ಪ್ರಹಾರದಂತೆ ಭಾಸವಾಗುತ್ತದೆ. ಹೀಗಾಗಲು ಮುಖ್ಯ ಕಾರಣ, ಚರಿತ್ರೆಯ ಗ್ರಹಿಕೆಯಲ್ಲಿಯ ಲೋಪಗಳು ಮತ್ತು ಮೇಲ್ಪದರಿನ ಹಾರಿಕೆಯ ಮಾತುಗಳಾಗಿವೆ. ಅದರಲ್ಲೂ ದಲಿತ ಚಳವಳಿಯಲ್ಲಿ ಸಕ್ರಿಯವಾಗಿದ್ದವರೇ  ಅಪವ್ಯಾಖ್ಯಾನ ಅಥವಾ ಅಪಾರ್ಥಕ್ಕೆ ಗುರಿ ಮಾಡಲು ನಿಂತಾಗ ಇಂಥ ಚರ್ಚೆಗಳು ಭುಗಿಲೇಳುತ್ತವೆ. ಇಂದಿನ ದಲಿತ ಪದದ ಚರ್ಚೆಯೂ ಇಂಥದೇ ಸಂದರ್ಭದ್ದಾಗಿದೆ. ವಿಧಾನಸಭೆಯಲ್ಲಿ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
Aravinda malagatti
ಪ್ರೊ. ಅರವಿಂದ ಮಾಲಗತ್ತಿ
+ posts

ಕನ್ನಡ ಸಾಹಿತ್ಯದಲ್ಲಿ ಹೊಸ ಚರ್ಚೆಗಳನ್ನು ಹುಟ್ಟು ಹಾಕಿದವರು ಪ್ರೊ.ಅರವಿಂದ ಮಾಲಗತ್ತಿ. ವಿಮರ್ಶೆ, ಸಂಶೋಧನೆ ಮತ್ತು ಸೃಜನಶೀಲ ಬರವಣಿಗೆಯ ಹೆಸರು ಮಾಡಿದವರು. ಮೂಕನಿಗೆ ಬಾಯಿ ಬಂದಾಗ, ಕಪ್ಪು ಕಾವ್ಯ, ಮೂರನೇ ಕಣ್ಣು, ನಾದ ನಿನಾದ, ಸಿಲಿಕಾನ್ ಸಿಟಿ ಮತ್ತು ಕೋಗಿಲೆ, ಮುಗಿಯದ ಕಥೆಗಳು, ಮಸ್ತಕಾಭಿಷೇಕ, ಸಮುದ್ರದೊಳಗಣ ಉಪ್ಪು ಮೊದಲಾದ ಕೃತಿ ರಚಿಸಿದ್ದಾರೆ. ಅವರ ಆತ್ಮಕತೆ 'ಗೌರ್ಮೆಂಟ್ ಬ್ರಾಹ್ಮಣ' ಕನ್ನಡ ಸಾಹಿತ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪ್ರೊ. ಅರವಿಂದ ಮಾಲಗತ್ತಿ
ಪ್ರೊ. ಅರವಿಂದ ಮಾಲಗತ್ತಿ
ಕನ್ನಡ ಸಾಹಿತ್ಯದಲ್ಲಿ ಹೊಸ ಚರ್ಚೆಗಳನ್ನು ಹುಟ್ಟು ಹಾಕಿದವರು ಪ್ರೊ.ಅರವಿಂದ ಮಾಲಗತ್ತಿ. ವಿಮರ್ಶೆ, ಸಂಶೋಧನೆ ಮತ್ತು ಸೃಜನಶೀಲ ಬರವಣಿಗೆಯ ಹೆಸರು ಮಾಡಿದವರು. ಮೂಕನಿಗೆ ಬಾಯಿ ಬಂದಾಗ, ಕಪ್ಪು ಕಾವ್ಯ, ಮೂರನೇ ಕಣ್ಣು, ನಾದ ನಿನಾದ, ಸಿಲಿಕಾನ್ ಸಿಟಿ ಮತ್ತು ಕೋಗಿಲೆ, ಮುಗಿಯದ ಕಥೆಗಳು, ಮಸ್ತಕಾಭಿಷೇಕ, ಸಮುದ್ರದೊಳಗಣ ಉಪ್ಪು ಮೊದಲಾದ ಕೃತಿ ರಚಿಸಿದ್ದಾರೆ. ಅವರ ಆತ್ಮಕತೆ 'ಗೌರ್ಮೆಂಟ್ ಬ್ರಾಹ್ಮಣ' ಕನ್ನಡ ಸಾಹಿತ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-2)

(ಮುಂದುವರಿದ ಭಾಗ...) ಕಳೆದ 25 ವರ್ಷಗಳಲ್ಲಿ ಕರ್ನಾಟಕದಲ್ಲಿ ಒಂದು ಬಗೆಯ ಧ್ರುವೀಕರಣವು...

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

Download Eedina App Android / iOS

X