ನಮ್ಮ ಕರ್ನಾಟಕ | 50 ವರ್ಷಗಳಲ್ಲಿ ಕೃಷಿ ಕ್ಷೇತ್ರ ಕಂಡ ಏಳುಬೀಳುಗಳೇನು? (ಭಾಗ-1)

Date:

Advertisements

ಕರ್ನಾಟಕ ರಾಜ್ಯದ ಕೃಷಿಯನ್ನು ಅವಲೋಕಿಸುವಾಗ ಅಭಿವೃದ್ಧಿ ಮಾನದಂಡಗಳ ಜೊತೆಗೆ ಕಳೆದೈದು ದಶಕಗಳಲ್ಲಿ ಕೈಗೊಂಡ ಮಹತ್ವದ ಸುಧಾರಣೆ, ನೀತಿ, ಕಾರ್ಯಯೋಜನೆಗಳತ್ತ ಗಮನ ಕೂಡ ಅಗತ್ಯ. ಕರ್ನಾಟಕದಂತಹ ರಾಜ್ಯವೊಂದರ ಕೃಷಿ ವ್ಯವಸ್ಥೆಯ ಮೇಲೆ 90ರ ನಂತರದ ಉದಾರೀಕರಣ, ಜಾಗತೀಕರಣ ನೀತಿಗಳ ಪರಿಣಾಮಗಳನ್ನು ಬದಿಸರಿಸಿ ನೋಡಲು ಸಾಧ್ಯವೇ ಇಲ್ಲ. ಇವೆಲ್ಲವುದಕ್ಕೂ ನೇರವಾಗಿ ತಳುಕು ಹಾಕಿಕೊಂಡಿರುವ ರಾಜ್ಯದ ರೈತಾಪಿ ವರ್ಗದ ಸ್ಥಿತಿಗತಿಗಳತ್ತ ಗಮನ ಹರಿಸಿದರಂತೂ ಆತಂಕಕಾರಿ ವಿಚಾರಗಳು ಹೊರಹೊಮ್ಮುವವು. ಮಾರುಕಟ್ಟೆ ಶಕ್ತಿಗಳು, ಕಾರ್ಪೊರೇಟ್ ವಲಯ ‘ರಾಜ್ಯಶಕ್ತಿ’, ಸರ್ಕಾರಗಳ ಮೇಲೆ ಹತೋಟಿ ಅಧಿಕಗೊಳಿಸುತ್ತಿರುವ ಜೊತೆಗೆ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
ಪ್ರಕಾಶ್ ಕಮ್ಮರಡಿ
ಡಾ ಪ್ರಕಾಶ್‌ ಕಮ್ಮರಡಿ
+ posts

ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿಯವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಮತ್ತು ಕೃಷಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರು. ಅವರು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ (ಕೆಎಪಿಸಿ) ಅಧ್ಯಕ್ಷರೂ ಆಗಿದ್ದರು. ಅವರು ಈಗ ಕೃಷಿ ಅರ್ಥಶಾಸ್ತ್ರ, ಸುಸ್ಥಿರ ಮತ್ತು ಸಾವಯವ ಕೃಷಿ ಹಾಗೂ ಅಂತಾರಾಷ್ಟ್ರೀಯ ವ್ಯಾಪಾರ ಕ್ಷೇತ್ರದಲ್ಲಿ ವಿವಿಧ ಸಂಸ್ಥೆಗಳಿಗೆ ಖಾಸಗಿ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಸಮಾಜವಾದಿ ಚಿಂತನೆ ಹಾಗೂ ಚಳವಳಿಯಲ್ಲಿ ದಶಕಗಳಿಂದ ಸಕ್ರಿಯರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ ಪ್ರಕಾಶ್‌ ಕಮ್ಮರಡಿ
ಡಾ ಪ್ರಕಾಶ್‌ ಕಮ್ಮರಡಿ
ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿಯವರು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಮತ್ತು ಕೃಷಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರು. ಅವರು ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ (ಕೆಎಪಿಸಿ) ಅಧ್ಯಕ್ಷರೂ ಆಗಿದ್ದರು. ಅವರು ಈಗ ಕೃಷಿ ಅರ್ಥಶಾಸ್ತ್ರ, ಸುಸ್ಥಿರ ಮತ್ತು ಸಾವಯವ ಕೃಷಿ ಹಾಗೂ ಅಂತಾರಾಷ್ಟ್ರೀಯ ವ್ಯಾಪಾರ ಕ್ಷೇತ್ರದಲ್ಲಿ ವಿವಿಧ ಸಂಸ್ಥೆಗಳಿಗೆ ಖಾಸಗಿ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಸಮಾಜವಾದಿ ಚಿಂತನೆ ಹಾಗೂ ಚಳವಳಿಯಲ್ಲಿ ದಶಕಗಳಿಂದ ಸಕ್ರಿಯರು.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X